(ಐ.ಎಸ್.ಐ. ಅಂದರೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ – ಅಂತರ್ ಸೇವಾ ಗುಪ್ತಚರ ಸಂಸ್ಥೆ)

ನವದೆಹಲಿ – ದೆಹಲಿ ಪೊಲೀಸರ ವಿಶೇಷ ಪಡೆಯು 9 ಜನರನ್ನು ಬಂಧಿಸಿದ್ದು, ಅವರಿಂದ ಶಸ್ತ್ರಾಸ್ತ್ರಗಳು, ಹ್ಯಾಂಡ್ ಗ್ರೆನೇಡ್, ಸ್ಫೋಟಕಗಳು ಮುಂತಾದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಇವರೆಲ್ಲರೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐ.ಎಸ್.ಐ.’ ಮತ್ತು ಕುಖ್ಯಾತ ಭಯೋತ್ಪಾದಕ ದಾವೂದ್ ಇಬ್ರಾಹಿಂ ಗ್ಯಾಂಗ್ಗಾಗಿ ಕೆಲಸ ಮಾಡುತ್ತಿದ್ದರು. ದೆಹಲಿಯ ಪ್ರಮುಖ ಸ್ಥಳಗಳು, ಭದ್ರತಾ ಸಿಬ್ಬಂದಿ ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿ ಮಾಡುವ ಕೆಲಸವನ್ನು ಅವರಿಗೆ ನೀಡಲಾಗಿತ್ತು. ಬಂಧಿತ ವ್ಯಕ್ತಿಗಳಿಗೆ ಪಂಜಾಬ್, ದೆಹಲಿ ಮತ್ತು ಮುಂಬಯಿ ಸ್ಥಳಗಳೊಂದಿಗೆ ಸಂಪರ್ಕವಿದೆ. ಇದರಲ್ಲಿ ಓರ್ವ ವಿದೇಶಿ ವ್ಯಕ್ತಿಯೂ ಸೇರಿದ್ದಾನೆ. ದೆಹಲಿ ಪೊಲೀಸರು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ವಿವರವಾದ ಮಾಹಿತಿಯನ್ನು ನೀಡಲಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein