
ನಾಗಪುರ – ಸಮೃದ್ಧಿ ಮಹಾಮಾರ್ಗದಲ್ಲಿ ಪ್ರಯಾಣಿಕರನ್ನು ಲೂಟಿ ಮಾಡಿ, ಡೀಸೆಲ್ ಕಳ್ಳತನ ಮಾಡುತ್ತಿದ್ದ ಗ್ಯಾಂಗನ್ನು ಪೊಲೀಸರು ಬೆನ್ನಟ್ಟಿ ಬಯಲಿಗೆ ತಂದರು. ಪೊಲೀಸರು ಒಬ್ಬ ದರೋಡೆಕೋರನನ್ನು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಿದ ನಂಬರ್ ಪ್ಲೇಟ್ ಇಲ್ಲದ ಕಾರು, ಡೀಸೆಲ್ ಕ್ಯಾನ್ಗಳು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಪೊಲೀಸರು ಬೆನ್ನಟ್ಟುತ್ತಿದ್ದಾಗ ದರೋಡೆಕೋರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಬಂಧಿತ ಆರೋಪಿಯ ಹೆಸರು ಅಮೋಲ್ ನಾನಾ ವೈದ್ಯ (ವಯಸ್ಸು ೨೦ ವರ್ಷ) ಎಂದಿದೆ. ಈತನಿಗೆ ಕೋಪರಗಾಂವ್ ನ್ಯಾಯಾಲಯವು ೫ ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ