
ಠಾಣೆ – ಅಂಬರನಾಥದಲ್ಲಿನ ಚಿಂಚಪಾಡಾ ಭಾಗದ ಕಲ್ಲುಗಣಿ ಪ್ರದೇಶದಲ್ಲಿನ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆಯಾಗಿವೆ. ಛಿದ್ರಛಿದ್ರಗೊಂಡ ಸ್ಥಿತಿಯಲ್ಲಿದ್ದ ಈ ಅವಶೇಷಗಳನ್ನು ಕಂಡು ಸ್ಥಳೀಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಪರಿಚಿತರು ಗೋವಂಶವನ್ನು ಹತ್ಯೆ ಮಾಡಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಅವುಗಳನ್ನು ಇಲ್ಲಿ ತಂದು ಹಾಕಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ. (ಇಂತಹ ಆಗ್ರಹವನ್ನು ಏಕೆ ಮಾಡಬೇಕಾಗುತ್ತದೆ? ಪೊಲೀಸರು ಸ್ವಯಂಪ್ರೇರಿತರಾಗಿ ಯಾವಾಗ ಕ್ರಮ ಕೈಗೊಳ್ಳುತ್ತಾರೆ? – ಸಂಪಾದಕರು)
ಕೆಲವು ತಿಂಗಳುಗಳ ಹಿಂದೆ ಅಂಬರನಾಥ ದಲ್ಲಿ ಗೋಮಾಂಸ ಮಾರಾಟ ಮತ್ತು ಅಕ್ರಮ ಪಶು ವಧಾಗೃಹಗಳ ವಿರುದ್ಧ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿ ಹಲವು ಕಡೆಗಳಲ್ಲಿ ಕ್ರಮ ಕೈಗೊಂಡಿದ್ದರು. ಆ ನಂತರವೂ ನಗರದಲ್ಲಿ ಗುಪ್ತ ರೀತಿಯಲ್ಲಿ ಗೋಹತ್ಯೆಗಳು ಮುಂದುವರಿದಿವೆ. (ಹೀಗೆ ನಡೆಯುತ್ತಿದೆ ಎಂದರೆ ಗೋಹತ್ಯೆ ಮಾಡುವವರ ಮೇಲೆ ಪೊಲೀಸರ ಯಾವುದೇ ಭಯವಿಲ್ಲ ಎಂದರ್ಥ. ಪೊಲೀಸರ ಕಾರ್ಯಾಚರಣೆ ನಿಲ್ಲುತ್ತಿದ್ದಂತೆಯೇ ಅವರು ಮತ್ತೆ ಸಕ್ರಿಯರಾಗುತ್ತಾರೆ ಎಂಬುದು ಇದರಿಂದ ಸಾಬೀತಾಗುತ್ತದೆ. – ಸಂಪಾದಕರು)
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ