
ಕರ್ಣಾವತಿ (ಗುಜರಾತ್) – ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ನಡೆಯುತ್ತಿರುವ ‘ಆಪರೇಷನ್ ಡೆಲ್ಟಾ ಹಂಟ್’ ಅಡಿಯಲ್ಲಿ ರಾಜ್ಯಾದ್ಯಂತ 2 ದಿನಗಳಲ್ಲಿ 501 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಹರ್ಷ್ ಸಂಘವಿ ಮಾಹಿತಿ ನೀಡಿದ್ದಾರೆ. ಕರ್ಣಾವತಿ ಪೊಲೀಸ್ ಮತ್ತು ಅಪರಾಧ ವಿಭಾಗವು ಕರ್ಣಾವತಿ ನಗರದ ಚಾಂದೋಲ್, ಗುಲಾಬ್ನಗರ್, ಖೋದಿಯಾರ್ನಗರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನುಸುಳುಕೋರರ ವಿರುದ್ಧ ಹುಡುಕಾಟದ ಅಭಿಯಾನವನ್ನು ನಡೆಸಿತು.
ಜಂಟಿ ಪೊಲೀಸ್ ಕಮಿಷನರ್ (ಅಪರಾಧ) ಶರದ್ ಸಿಂಘಾಲ್ ಮಾತನಾಡಿ, ಈ ನುಸುಳುಕೋರರಲ್ಲಿ ಅನೇಕರು ನಕಲಿ ಭಾರತೀಯ ಆಧಾರ್ ಕಾರ್ಡ್ಗಳನ್ನು ಮಾಡಿಸಿಕೊಂಡಿದ್ದರು. ಅವುಗಳನ್ನು ಯಾರ ಮೂಲಕ ಮಾಡಿಸಲಾಗಿತ್ತು?, ಎಂಬುದರ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ನುಸುಳುಕೋರರು ಭಾರತಕ್ಕೆ ಹೇಗೆ ಬಂದರು?, ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ನುಸುಳುವಿಕೆಗೆ ಮತ್ತು ನಕಲಿ ದಾಖಲೆಗಳನ್ನು ಸಿದ್ಧಪಡಿಸುವುದಕ್ಕೆ ಕಾರಣರಾದವರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಬೇಕು! – ಸಂಪಾದಕರು)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ