
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜ್ಯದಲ್ಲಿರುವ ‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿದೆ. ಅಲ್ಲಿ ಹಿಂದೂಗಳನ್ನು ಕೊಲ್ಲುವ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತದೆ. ಆದ್ದರಿಂದ ದಾರುಲ್ ಉಲೂಮ್ ಕೆಡವಲು ಎಲ್ಲಾ ಬುಲ್ಡೋಜರ್ಗಳನ್ನು ಬಳಸಬೇಕು ಎಂದು ನಾನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ನೀಡುತ್ತೇನೆ ಎಂದು ಹಿಂದೂ ರಕ್ಷಾ ದಳದ ಅಧ್ಯಕ್ಷ ಪಿಂಕಿ ಚೌಧರಿ ಅವರು ಗಾಜಿಯಾಬಾದ್ನಲ್ಲಿ ಸೂರ್ಯ ಚೌಹಾಣ್ ಎಂಬ ಹಿಂದೂ ಹುಡುಗನ ಕೊಲೆಯ ಹಿನ್ನೆಲೆಯಲ್ಲಿ ಬೇಡಿಕೆ ಇಟ್ಟಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !