‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜ್ಯದಲ್ಲಿರುವ ‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿದೆ. ಅಲ್ಲಿ ಹಿಂದೂಗಳನ್ನು ಕೊಲ್ಲುವ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತದೆ. ಆದ್ದರಿಂದ ದಾರುಲ್ ಉಲೂಮ್ ಕೆಡವಲು ಎಲ್ಲಾ ಬುಲ್ಡೋಜರ್‌ಗಳನ್ನು ಬಳಸಬೇಕು ಎಂದು ನಾನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ನೀಡುತ್ತೇನೆ ಎಂದು ಹಿಂದೂ ರಕ್ಷಾ ದಳದ ಅಧ್ಯಕ್ಷ ಪಿಂಕಿ ಚೌಧರಿ ಅವರು ಗಾಜಿಯಾಬಾದ್‌ನಲ್ಲಿ ಸೂರ್ಯ ಚೌಹಾಣ್ ಎಂಬ ಹಿಂದೂ ಹುಡುಗನ ಕೊಲೆಯ ಹಿನ್ನೆಲೆಯಲ್ಲಿ ಬೇಡಿಕೆ ಇಟ್ಟಿದ್ದಾರೆ.