ಹಿಂದೂಗಳಲ್ಲಿ ಆಕ್ರೋಶ

| ಈ ಚಿತ್ರವನ್ನು ಪ್ರಕಟಿಸುವುದರ ಉದ್ದೇಶ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ಉಂಟುಮಾಡುವುದಾಗಿರದೇ ನೈಜ ಸ್ಥಿತಿ ತಿಳಿಸುಉವದಾಗಿದೆ ! – ಸಂಪಾದಕರು |
ಬೆಂಗಳೂರು – ‘ವಿಶ್ವವಾಣಿ’ ಪತ್ರಿಕೆಯು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ಅವರನ್ನು ಶಿವನ ರೂಪದಲ್ಲಿ ತೋರಿಸುವ ಚಿತ್ರವನ್ನು ಜೂನ್ 3 ರ ಸಂಚಿಕೆಯ ಪುಟ 1 ರಲ್ಲಿ ಪ್ರಮುಖವಾಗಿ ಪ್ರಕಟಿಸಿದೆ.
ಶಿವಕುಮಾರ್ ಅವರನ್ನು ಭಗವಾನ್ ಶಿವನ ಸಾಂಪ್ರದಾಯಿಕ ವೈಶಿಷ್ಟ್ಯಗಳೊಂದಿಗೆ ಚಿತ್ರಿಸಿರುವ ಈ ಕಲಾಕೃತಿಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಈ ಪತ್ರಿಕೆಯ ವಿರುದ್ಧ ರಾಜಕೀಯ ವೈಭವೀಕರಣದ ಆರೋಪ ಕೇಳಿಬರುತ್ತಿದೆ. ವಿಶೇಷವೆಂದರೆ ದೈನಿಕದ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅವರು ಈ ಚಿತ್ರವನ್ನು ‘ಎಕ್ಸ್’ ಮೂಲಕ ಜೂನ್ 3 ರ ಮುಂಜಾನೆ ಪ್ರಸಾರ ಮಾಡಿದ ನಂತರ ಅವರ ವಿರುದ್ಧ ಭಾರಿ ಪ್ರಮಾಣದಲ್ಲಿ ಟೀಕೆಗಳು ವ್ಯಕ್ತವಾದವು. ಇದರಿಂದಾಗಿ ಅವರು ಆ ಪೋಸ್ಟ್ ಅನ್ನು ಅಳಿಸಿ ಹಾಕಿರುವುದು (‘ಡಿಲೀಟ್’ ಮಾಡಿರುವುದು) ಕಂಡುಬಂದಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !