
ನಾಗಪುರ – ಇಲ್ಲಿನ ಧಂತೋಲಿ ಪರಿಸರದಲ್ಲಿರುವ ಶ್ರೀ ದುರ್ಗಾದೇವಿಯ ದೇವಸ್ಥಾನವನ್ನು ಪ್ರವೇಶಿಸಿ, ದೇವಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಗಜನ್ವಿ, ಇರ್ಫಾನ್ ಶೇಖ್ ಮತ್ತು ಶೋಯೆಬ್ ಶೇಖ್ ಅವರನ್ನು ಬಂಧಿಸಿದ್ದಾರೆ. ಪೂಜೆಗಾಗಿ ಬಂದ ಅರ್ಚಕರಿಗೆ ಸ್ವಚ್ಛತೆ ಮಾಡುವಾಗ ಮೂರ್ತಿಯ ಸಮೀಪ ಕೆಲವು ಮಣಿಗಳು ಬಿದ್ದಿರುವುದು ಕಂಡಿದೆ. ಆಗ ಈ ಘಟನೆ ಬೆಳಕಿಗೆ ಬಂದಿದೆ.
ಕೆಲವು ದಿನಗಳ ಹಿಂದೆ ಇದೇ ಆರೋಪಿಗಳು ದೇವಸ್ಥಾನದ ಆವರಣದಲ್ಲಿ ಸಂದೇಹಾಸ್ಪದವಾಗಿ ಓಡಾಡುತ್ತಿದ್ದು, ಪರಿಸರದ ಪರಿಶೀಲನೆ ನಡೆಸುತ್ತಿರುವುದು ಕಂಡುಬಂದಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!