
ಭುವನೇಶ್ವರ (ಒಡಿಶಾ) – ಒಡಿಶಾದ ಕಂಧಮಾಲ್ ಜಿಲ್ಲೆಯ ಬಾಲಿಗುಡ ಎಂಬಲ್ಲಿ ವಿಜಿಲೆನ್ಸ್ ಇಲಾಖೆಯು ನಡೆಸಿದ ಕಾರ್ಯಾಚರಣೆಯಲ್ಲಿ, ಸಹಾಯಕ ಕಾರ್ಯಕಾರಿ ಇಂಜಿನಿಯರ್ನಿಂದ ೨ ಕೋಟಿ ರೂಪಾಯಿ ಅಕ್ರಮ ನಗದು, ೩೦೦ ಗ್ರಾಂ ಚಿನ್ನ, ೧೦,೫೦೦ ಚದರ ಅಡಿಯ ನಾಲ್ಕು ಅಂತಸ್ತಿನ ಮನೆ, ಜಮೀನು ಮತ್ತು ಐದು ಕಟ್ಟಡಗಳನ್ನು ವಶಪಡಿಸಿಕೊಳ್ಳಲಾಗಿದೆ. ವೈಕುಂಠ ನಾಥ್ ಬೆಹೆರಾ ಎಂಬುದು ಈ ಇಂಜಿನಿಯರ್ನ ಹೆಸರಾಗಿದೆ.
Verification of deposits, investments being done by Finance Wing of #Odisha #Vigilance. Measurement/assessment of immovable properties being done by Vigilance Technical Wing. Searches continuing.
— Odisha Vigilance (@OdishaVigilance) June 6, 2026
ಒಂದು ಕಾಲದಲ್ಲಿ ತಿಂಗಳಿಗೆ ೬,೦೦೦ ರೂಪಾಯಿ ಸಂಪಾದಿಸುತ್ತಿದ್ದ ವೈಕುಂಠ ನಾಥ್ ಇಷ್ಟೊಂದು ಆಸ್ತಿ ಹೇಗೆ ಗಳಿಸಿದರು?, ಎಂಬ ಬಗ್ಗೆ ಈಗ ತನಿಖೆ ನಡೆಸಲಾಗುತ್ತಿದೆ. ಈತ ೧೩ ಸ್ಥಳಗಳಲ್ಲಿ ಭೂಮಿ ಖರೀದಿಸಿದ್ದಾನೆ. ಈತನ ಹೆಸರಿನಲ್ಲಿದ್ದ ೯ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!