ದಲ್ಲಾಳಿ ಹಣವನ್ನು ಮರಳಿ ಕೇಳುತ್ತಿದ್ದ ಜನರು!

ಕೋಲ ಕಾತ (ಬಂಗಾಳ) – ಇಲ್ಲಿನ ಅರಿಯಾದಹಾ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಜನರು ದಾಳಿ ನಡೆಸಿದ್ದಾರೆ. ಸ್ಥಳೀಯ ನಿವಾಸಿಗಳು ‘ಕಳ್ಳ-ಕಳ್ಳ’ ಎಂದು ಘೋಷಣೆ ಕೂಗುತ್ತಾ ಶಾಸಕರ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದರು. ದಲ್ಲಾಳಿ ಹಣವನ್ನು ಮರಳಿ ನೀಡುವಂತೆ ಜನರು ಒತ್ತಾಯಿಸುತ್ತಿದ್ದರು. ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಆದರೆ ದಾಳಿ ನಡೆದ ವೇಳೆ ನಾನು ಕಾರಿನಲ್ಲಿರಲಿಲ್ಲ, ಚಾಲಕನ ಮೇಲೆ ದಾಳಿ ಮಾಡಲಾಗಿದೆ ಎಂದು ಮಿತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!
ಒಡಿಶಾ: ಇಂಜಿನಿಯರ್ನಿಂದ ಕೋಟ್ಯಂತರ ರೂಪಾಯಿಗಳ ಅಕ್ರಮ ಆಸ್ತಿ ವಶ