
ಶಿರಡಿ – ಇಲ್ಲಿನ ಶ್ರೀ ಸಾಯಿಬಾಬಾ ಮಂದಿರ ಪರಿಸರದ ಪ್ರಸಾದ ಮಾರಾಟ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಮತ್ತು ಫಂಗಸ್ ಬಂದಿರುವ ಪೇಡಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸಾಯಿಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನೇಕ ಪೇಡಗಳ ಪ್ಯಾಕೆಟ್ಗಳ ಮೇಲೆ ಉತ್ಪಾದನೆಯ ದಿನಾಂಕ, ಮುಕ್ತಾಯ ದಿನಾಂಕ ಮತ್ತು ತಯಾರಕರ ಮಾಹಿತಿಯನ್ನು ನಮೂದಿಸಿಲ್ಲ. ಇದರಿಂದಾಗಿ ಪೇಡಗಳ ತಯಾರಿಕೆ ಮತ್ತು ಅವುಗಳ ಗುಣಮಟ್ಟದ ಕುರಿತಾದ ಯಾವುದೇ ಮಾಹಿತಿ ತಿಳಿಯುತ್ತಿಲ್ಲ.
ಭಕ್ತರ ಪ್ರಕಾರ, ಕಳೆದ ಅನೇಕ ವರ್ಷಗಳಿಂದ ಇದೇ ನಡೆಯುತ್ತಿದೆ; ಆದರೆ ಈ ಕಡೆ ಶಿರಡಿ ನಗರಸಭೆ ಹಾಗೂ ಅನ್ನ ಮತ್ತು ಔಷಧ ಆಡಳಿತ ಗಮನ ಹರಿಸುತ್ತಿಲ್ಲ. ‘ಸಂಬಂಧಿತ ಇಲಾಖೆಗಳು ನಿಯಮಿತವಾಗಿ ಪರಿಶೀಲನೆ ನಡೆಸಿ ದೋಷಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’, ಎಂದು ಆಗ್ರಹಿಸಲಾಗಿದೆ. (ಯಾಕೆ ಇಂತಹ ಆಗ್ರಹ ಮಾಡಬೇಕಾಗುತ್ತದೆ? ಆಡಳಿತ ಮಂಡಳಿ ಇಷ್ಟೊಂದು ನಿಷ್ಕ್ರಿಯವಾಗಿರುವುದು ಯಾಕೆ? – ಸಂಪಾದಕರು).
ಜೆಜುರಿ(ಪುಣೆ): ಬೆಲಸರದಲ್ಲಿ ಛತ್ರಪತಿ ಸರದಾರರ ಐತಿಹಾಸಿಕ ಭೂಮಿಯ ಮೇಲೆ ಮತಾಂಧರ ಅತಿಕ್ರಮಣ!
ಮುಂಬಯಿ: ಹಣ ಪಡೆದು ಬಾಂಗ್ಲಾದೇಶಿ ವಲಸಿಗರಿಗೆ ರಕ್ಷಣೆ!
ಸುಲಿಗೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸಬ್ಯಸಾಚಿ ದತ್ತಾ ಬಂಧನ
ಮೇ ತಿಂಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ೮೦ ಶೇಕಡಾ ಹೆಚ್ಚಳ!
ಬಂಗಾಳ: ಭಾಜಪ ಮಹಿಳಾ ಕಾರ್ಯಕರ್ತೆಯ ಕೊಲೆ ಪ್ರಕರಣ; ಟಿಎಂಸಿ ನಾಯಕ ಅಬ್ದುಲ್ ಅಲೀಮ್ ಬಂಧನ
ಜಗದ್ಗುರು ಶ್ರೀಮದ್ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ ಮಹಾರಾಜರ ಪ್ರೇರಣೆಯಿಂದ ಛತ್ತೀಸಗಡದಲ್ಲಿ 175 ಜನರ ಹಿಂದೂ ಧರ್ಮಕ್ಕೆ ಮರುಸೇರ್ಪಡೆ!