
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣ ಸಾಧಿಸುವ ಉದ್ದೇಶದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರಕಾರವು ಹೊಸ ಯೋಜನೆ ಕುರಿತು ಕೆಲಸ ಮಾಡುತ್ತಿದೆ. ಈ ಹೊಸ ಯೋಜನೆಯಲ್ಲಿ ‘ತ್ರಿವಳಿ ತಲಾಖ್’ ಮತ್ತು ಆಸಿಡ್ ದಾಳಿಯಂತಹ ಗಂಭೀರ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಮನೆ ಹಾಗೂ ಆರೋಗ್ಯ ಸುರಕ್ಷತೆಯನ್ನು ಒದಗಿಸಲಾಗುವುದು.
ಪಾವತಿಸಬೇಕಾದ ಪ್ರಸ್ತಾವಿತ ಯೋಜನೆಯಡಿ, ಅರ್ಹ ಮಹಿಳೆಯರಿಗೆ ‘ಪ್ರಧಾನಮಂತ್ರಿ ಗೃಹ ಯೋಜನೆ’ ಮತ್ತು ‘ಮುಖ್ಯಮಂತ್ರಿ ಗೃಹ ಯೋಜನೆ’ಯ ಮೂಲಕ ಶಾಶ್ವತ ಮನೆ ಲಭ್ಯವಾಗುವಂತೆ ಮಾಡಲಾಗುವುದು. ಇದರ ಜೊತೆಗೆ ಸಂತ್ರಸ್ತರನ್ನು ‘ಆಯುಷ್ಮಾನ್ ಭಾರತ್’ ಮತ್ತು ‘ಮುಖ್ಯಮಂತ್ರಿ ಜನ ಆರೋಗ್ಯ ಯೋಜನೆ’ಯಂತಹ ಆರೋಗ್ಯ ವಿಮಾ ಯೋಜನೆಗಳೊಂದಿಗೆ ಜೋಡಿಸಲಾಗುವುದು. ರಾಜ್ಯದ ಮಹಿಳಾ ಕಲ್ಯಾಣ ಇಲಾಖೆಯು ಈ ಯೋಜನೆಯ ಅನುಷ್ಠಾನದ ಪ್ರಕ್ರಿಯೆ ನಡೆಸುತ್ತಿದೆ. ಇದಕ್ಕಾಗಿ ಅಗತ್ಯವಿರುವ ಮಾರ್ಗಸೂಚಿಗಳು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ನಿರ್ಧರಿಸಲಾಗುತ್ತಿದೆ.
ಗೃಹಿಣಿಯರು ರಾಷ್ಟ್ರ ನಿರ್ಮಾತೃಗಳು! – ಸರ್ವೋಚ್ಚ ನ್ಯಾಯಾಲಯ
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ನಿಯತ್, ನೀತಿ ಮತ್ತು ನಿರ್ಣಯಗಳಿಂದ ದೇಶದ ಅಭಿವೃದ್ಧಿಗೆ ವೇಗ! – ಪ್ರಧಾನಮಂತ್ರಿ : PM Narendra Modi
‘ಶ್ರೀರಾಮನು ದಶರಥನ ಪುತ್ರನಾಗಿರಲಿಲ್ಲ !’ (ಅಂತೆ) : Prof. Bhagwan
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಾಯಕ ನಿಜಾಮ್ ಅಲಿಯಾಸ್ ಇಬ್ರಾಹಿಂ ಬಂಧನ!
ಹಿಂದೂತ್ವನಿಷ್ಠ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಜಾಕೀರ್ಗೆ ಮಧ್ಯಂತರ ಜಾಮೀನು!