ಇದುವರೆಗೆ 3 ಸಂಸದರಿಂದ ರಾಜೀನಾಮೆ!
ತೃಣಮೂಲ ಕಾಂಗ್ರೆಸ್ ಪಕ್ಷ ತೊರೆಯಲು 20 ಸಂಸದರ ನಿರ್ಧಾರ!

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ನ ಇನ್ನೊಬ್ಬ ಸಂಸದರಾದ ಪ್ರಕಾಶ್ ಚಿಕ್ ಬರಾಯಿಕರವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದುವರೆಗೆ ತೃಣಮೂಲ ಕಾಂಗ್ರೆಸ್ಸಿನ ಒಟ್ಟು 3 ಸಂಸದರು ರಾಜೀನಾಮೆ ನೀಡಿದ್ದಾರೆ. ಅಲ್ಲದೆ ತೃಣಮೂಲ ಕಾಂಗ್ರೆಸ್ಸಿನ ಒಟ್ಟು 20 ಸಂಸದರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಬಂಗಾಳ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯವರ ಪಕ್ಷದಲ್ಲಿ ಬಿರುಕು ಉಂಟಾಗುತ್ತಿರುವುದು ಕಂಡುಬರುತ್ತಿದೆ. ಬಂಗಾಳದ ಹಲವು ಶಾಸಕರು ಕೂಡ ಋತಬ್ರತಾ ಬ್ಯಾನರ್ಜಿಯವರನ್ನು ತಮ್ಮ ನಾಯಕರನ್ನಾಗಿ ಸ್ವೀಕರಿಸಿ, ಮಮತಾ ಬ್ಯಾನರ್ಜಿಯವರ ಬಣವನ್ನು ತೊರೆಯುವ ಸೂಚನೆ ನೀಡಿದ್ದಾರೆ.
‘ನ್ಯೂಸ್ ಕ್ಲಿಕ್’ ಮೇಲಿನ ಕ್ರಮ ರದ್ದುಗೊಳಿಸಿದ ದೆಹಲಿ ಉಚ್ಚ ನ್ಯಾಯಾಲಯ!
ನಾಶಿಕ್: ಸಿಂಹಸ್ಥ ಕುಂಭಮೇಳದ ಧ್ವಜಸ್ತಂಭ ಶಿಲಾನ್ಯಾಸ ಪೂಜಾ ಸಮಾರಂಭ !
ಪ್ರಪಂಚ ಅಸ್ಥಿರವಾಗಿದ್ದರೂ; ಭಾರತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ! – ಪ್ರಧಾನಮಂತ್ರಿ
‘ಅಗ್ನಿ-೬’ ಕ್ಷಿಪಣಿಯ ಸಂಭಾವ್ಯ ಪರೀಕ್ಷೆಯ ಮುನ್ನ ಒಡಿಶಾದ ೧೧ ಸಾವಿರ ನಾಗರಿಕರ ತಾತ್ಕಾಲಿಕ ಸ್ಥಳಾಂತರ!
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ ಪುಸ್ತಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ೨೦ ಪುಟಗಳ ಪಾಠ! – ದಾದಾ ಭುಸೆ, ಶಿಕ್ಷಣ ಸಚಿವರು
ಪ್ರಭು ಶ್ರೀರಾಮಚಂದ್ರರ ಅವಮಾನವನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ ! – ಪ್ರಮೋದ್ ಮುತಾಲಿಕ್