
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಬಲವಂತದ ಮತಾಂತರವನ್ನು ತಡೆಗಟ್ಟಲು ರಾಜ್ಯಪಾಲರ ಸಚಿವಾಲಯವು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪಿಸಲು ನಿರ್ದೇಶನ ನೀಡಿದೆ.
In a significant move, Uttar Pradesh Governor Anandiben Patel has directed all medical and dental colleges across the state to establish Religious Conversion Prevention Cells (Dharmantaran Roktham Cells).
This directive follows serious concerns raised by recent incidents,… pic.twitter.com/A4JfppLlVC
— Sanatan Prabhat (@SanatanPrabhat) June 12, 2026
ಕುಲಪತಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಧೀರ ಎಮ್. ಬೊಬಡೆ ಅವರು ಹೊರಡಿಸಿರುವ ಪತ್ರದ ಪ್ರಕಾರ, ಆಮಿಷಗಳು ಅಥವಾ ಮಾನಸಿಕ ಒತ್ತಡದ ಮೂಲಕ ವಿದ್ಯಾರ್ಥಿಗಳನ್ನು ಮತಾಂತರಗೊಳಿಸಲಾಗುತ್ತಿದೆ ಎಂಬ ದೂರುಗಳು ಪದೇ ಪದೇ ಬಂದಿವೆ. ಇದು ಸ್ವೀಕಾರಾರ್ಹವಲ್ಲ. ಆದ್ದರಿಂದ ವಿದ್ಯಾರ್ಥಿ ಕಲ್ಯಾಣ ಘಟಕ ಮತ್ತು ಕಟ್ಟರವಾದ ವಿರೋಧಿ ವ್ಯವಸ್ಥೆಯನ್ನು ಹೆಚ್ಚು ಸಕ್ಷಮಗೊಳಿಸುವುದು ಅಗತ್ಯವಾಗಿದೆ. ಈ ಘಟನೆಗಳಲ್ಲಿ ತಪ್ಪಿತಸ್ಥರೆಂದು ಕಂಡುಬರುವವರ ವಿರುದ್ಧ ಮತಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು. ಇದರೊಂದಿಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮಾರ್ಗಸೂಚಿ ಸಭೆಗಳು, ಪೋಷಕರು-ಶಿಕ್ಷಕರ ಸಭೆಗಳು ಮತ್ತು ವಿಚಾರಗೋಷ್ಠಿಗಳನ್ನು ಆಯೋಜಿಸುವಂತೆಯೂ ನಿರ್ದೇಶನ ನೀಡಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ
ಎ.ಟಿ.ಎಮ್.ನಲ್ಲಿನ ನಗದು ಪೂರೈಕೆ ಸಮಸ್ಯೆ; ವರದಿ ಸಲ್ಲಿಸುವಂತೆ ಬ್ಯಾಂಕ್ ಗಳಿಗೆ ಆದೇಶ