
ರಾಯಚೂರು – ರಾಯಚೂರು ಜಿಲ್ಲೆಯ ಹತ್ತಿರವಿರುವ ಆಂಧ್ರಪ್ರದೇಶದ ಮಂತ್ರಾಲಯ ಪುಣ್ಯಕ್ಷೇತ್ರಕ್ಕೆ ಪ್ರಖರ ಹಿಂದುತ್ವವಾದಿ ಶ್ರೀ. ಪುನೀತ್ ಕೆರೆಹಳ್ಳಿ ದರ್ಶನಕ್ಕಾಗಿ ಬಂದಿದ್ದರು. ಇದರ ನಂತರ ಅವರು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ನಗರದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ಮಹೋತ್ಸವ’ವನ್ನು ಉದ್ದೇಶಿಸಿ ಮಾತನಾಡಲು ಹೋಗುತ್ತಿದ್ದರು. ಈ ಸಮಯದಲ್ಲಿ ಕರ್ನಾಟಕ ಪೊಲೀಸರು ಅವರನ್ನು ಮಂತ್ರಾಲಯದಲ್ಲೇ ತಡೆದರು ಮತ್ತು ಅವರ ಮೇಲೆ ರಾಯಚೂರು ಜಿಲ್ಲಾ ಪ್ರವೇಶ ನಿಷೇಧ ಇರುವುದಾಗಿ ತಿಳಿಸಿದರು. ಇದಕ್ಕೆ ಕೆರೆಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ನಾನು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ಮಂತ್ರಾಲಯಕ್ಕೆ ಬಂದಿದ್ದೇನೆ. ನನ್ನ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹಾಗಿರುವಾಗ ನೀವು ನನ್ನನ್ನು ಏಕೆ ತಡೆಯುತ್ತಿದ್ದೀರಿ? ನಿಮ್ಮ ಕ್ರಮದ ಹಿಂದೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವೇ ಇದೆ. ಇದು ಸರಿಯಲ್ಲ ಎಂದು ಕೆರೆಹಳ್ಳಿ ಹೇಳಿದರು.
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ