ಗ್ರಾಮಸ್ಥರ ದೂರಿನ ನಂತರ ಕ್ರಮ

ಮುರಾದಾಬಾದ್ (ಉತ್ತರ ಪ್ರದೇಶ) – ಇಲ್ಲಿನ ಧಾರಕಂಗಲಾ (ಭೋಜಪುರ) ಗ್ರಾಮದ ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗುತ್ತಿದ್ದ ಧಾರ್ಮಿಕ ಸ್ಥಳವನ್ನು ಆಡಳಿತ ಮಂಡಳಿಯು ಬುಲ್ಡೋಜರ್ ಸಹಾಯದಿಂದ ಕೆಡವಿದೆ. ಈ ಧಾರ್ಮಿಕ ಸ್ಥಳದ ಅನಧಿಕೃತ ನಿರ್ಮಾಣ ಕಾರ್ಯವು ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಹಾಗೂ ಅಲ್ಲಿಗೆ ವಿದ್ಯುತ್ ಸಂಪರ್ಕವನ್ನೂ ಪಡೆಯಲಾಗಿತ್ತು.
Muradabad (UP): Religious structure encroachment on Shri Chamunda Mandir land finally removed after villagers' complaints
What was the administration doing while this encroachment was built?
Why must citizens repeatedly file complaints to protect temple land?
Strict action not… pic.twitter.com/r8oTAOgCZT
— Sanatan Prabhat (@SanatanPrabhat) June 13, 2026
ಈ ಜಾಗದ ಕುರಿತು ದೀರ್ಘಕಾಲದಿಂದ ಎರಡು ಗುಂಪುಗಳ ನಡುವೆ ವಿವಾದ ನಡೆದಿತ್ತು. ಉದ್ವಿಗ್ನತೆ ಸಂಭವಿಸದಂತೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ದೇವಸ್ಥಾನದ ಜಾಗದಲ್ಲಿ ಅನಧಿಕೃತ ಧಾರ್ಮಿಕ ಸ್ಥಳವನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ತನಿಖೆಯ ನಂತರ ಈ ಜಾಗವು ಚಾಮುಂಡಾ ದೇವಸ್ಥಾನದ ಹೆಸರಿನಲ್ಲಿ ನೋಂದಣಿಯಾಗಿರುವುದು ಪತ್ತೆಯಾಗಿದೆ. ಈ ನಡುವೆ ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ. ಸರಕಾರಿ ಅಥವಾ ಧಾರ್ಮಿಕ ಜಾಗದ ಅತಿಕ್ರಮಣ ಸಹಿಸುವುದಿಲ್ಲವೆಂದು ಆಡಳಿತ ಮಂಡಳಿಯು ಎಚ್ಚರಿಕೆ ನೀಡಿದೆ.
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ