ನಗರಸಭೆ ನೇಮಕಾತಿ ಹಗರಣ ಪ್ರಕರಣ
(ಇಡಿ ಎಂದರೆ ಜಾರಿ ನಿರ್ದೇಶನಾಲಯ)

ಕೊಲಕಾತಾ (ಬಂಗಾಳ) – ನಗರಸಭೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಜೂನ್ ೧೪ ರಂದು ಬೆಳಿಗ್ಗೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಕಾಮರಹಾಟಿಯ ಶಾಸಕ ಮದನ್ ಮಿತ್ರಾ ಅವರ ಭವಾನಿಪುರ ಮತ್ತು ಕಾಳಿಘಾಟ್ನಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಿದೆ. ಈ ಸಮಯದಲ್ಲಿ ಕೇಂದ್ರ ಭದ್ರತಾ ಪಡೆಗಳ ಸೈನಿಕರನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿತ್ತು. ತನಿಖಾ ಸಂಸ್ಥೆಗಳು ಮಿತ್ರಾ ಅವರ ನಿವಾಸದಲ್ಲಿ ಕೆಲವು ದಾಖಲೆಗಳನ್ನು ಪರಿಶೀಲಿಸುತ್ತಿವೆ ಎಂದು ಹೇಳಲಾಗುತ್ತಿದೆ.
ಕಾಮರಹಾಟಿ ನಗರಸಭೆಯ ಅಧ್ಯಕ್ಷ ಗೋಪಾಲ್ ಸಾಹಾ ಅವರೊಂದಿಗೆ ನಡೆದಿದೆ ತಥಾಕಥಿತ ಅನುಚಿತ ವರ್ತನೆಯನ್ನು ವಿರೋಧಿಸಿ, ಮದನ್ ಮಿತ್ರಾ ಅವರು ಜೂನ್ ೧೨ ರಂದು ರಾತ್ರಿ ಪಕ್ಷದ ಎಲ್ಲಾ ನಗರಸೇವಕರಿಗೆ ಸಾಮೂಹಿಕ ರಾಜೀನಾಮೆ ನೀಡುವಂತೆ ಆದೇಶಿಸಿದ್ದರು. ಈ ಘಟನೆ ನಡೆದ ಮರುದಿನವೇ ಇಡಿ ಈ ಕ್ರಮ ಕೈಗೊಂಡಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”