ಸಮಾಜವಾದಿ ಪಕ್ಷದ ಸಂಸದ ಜಾವೇದ್ ಅಲಿ ಅವರ ಹೇಳಿಕೆ

ಮೊರಾದಾಬಾದ್ (ಉತ್ತರ ಪ್ರದೇಶ) – ಭಾಜಪ ಹರಡಿದ ವಿಷವನ್ನು ಬಹುಸಂಖ್ಯಾತ ಜನತೆ ಕುಡಿಯಲು ಪ್ರಾರಂಭಿಸಿದೆ ಮತ್ತು ಅದು ಬಹುತೇಕ ವಿಷಪೂರಿತವಾಗಿದೆ. ನಾನು ಆರೋಪ ಮಾಡುತ್ತಿಲ್ಲ; ಆದರೆ ಭಾಜಪವು ಇಂತಹ ವಾತಾವರಣವನ್ನು ನಿರ್ಮಿಸಿದೆ, ಇಂದು ಉತ್ತರ ಪ್ರದೇಶ ಮತ್ತು ದೇಶದಲ್ಲಿ ಪರಸ್ಪರ ಇದ್ದ ವಿಶ್ವಾಸ ಧರ್ಮದ ಆಧಾರದ ಮೇಲೆ ದೊಡ್ಡ ಮಟ್ಟದಲ್ಲಿ ಕಡಿಮೆಯಾಗಿದೆ ಮತ್ತು ಆ ವಿಶ್ವಾಸ ಮುರಿದಿದೆ, ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದ ಜಾವೇದ್ ಅಲಿ ಅವರು ಇಲ್ಲಿ ಹೇಳಿದರು. ಅವರು ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !