
ರಾಂಚಿ (ಜಾರ್ಖಂಡ್) – ಇಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿಯ ಮೇಲೆ ಜೂನ್ 16ರ ರಾತ್ರಿ ಎರಡು ಪೆಟ್ರೋಲ್ ಬಾಂಬ್ಗಳನ್ನು ಎಸೆಯಲಾದ ಘಟನೆ ನಡೆದಿದೆ. ಅದೃಷ್ಟವಶಾತ್, ಎರಡೂ ಬಾಟಲಿಗಳು ಕಚೇರಿಯ ಆವರಣದೊಳಗೆ ತಲುಪಲು ಸಾಧ್ಯವಾಗಲಿಲ್ಲ. ಇದರಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಬೆಳಗ್ಗೆ ಸ್ವಯಂಸೇವಕರು ಕಚೇರಿಯ ಆವರಣಕ್ಕೆ ಬಂದಾಗ ಅವರಿಗೆ ಈ ಘಟನೆಯ ಬಗ್ಗೆ ಮಾಹಿತಿ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಇಬ್ಬರು ಯುವಕರು ಪೆಟ್ರೋಲ್ ಬಾಂಬ್ ಎಸೆಯುತ್ತಿರುವುದು ಕಂಡುಬಂದಿದೆ. ಆನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!