
ಹಿಂದಿನ ತಲೆಮಾರುಗಳಲ್ಲಿ ವೈಚಾರಿಕ ಅಂತರ (ಜನರೇಷನ್ ಗ್ಯಾಪ್) ಇರುತ್ತಿರಲಿಲ್ಲ. ಪ್ರತಿಯೊಂದು ತಲೆಮಾರು ತನ್ನ ಹಿಂದಿನ ತಲೆಮಾರಿನೊಂದಿಗೆ ಹೊಂದಿಕೊಳ್ಳುತ್ತಿತ್ತು. ಅಜ್ಜ, ಮುತ್ತಜ್ಜಂದಿರಿಂದ ಮೊಮ್ಮಕ್ಕಳು, ಮರಿಮಕ್ಕಳವರೆಗೆ ಎಲ್ಲರೂ ಒಟ್ಟಿಗಿರುತ್ತಿದ್ದರು. ಹಿಂದೂಗಳು ಪಾಶ್ಚಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಂಡಿ ಇರುವುದರಿಂದ ಎರಡು ತಲೆಮಾರುಗಳ ನಡುವೆ, ಅಂದರೆ ತಂದೆ-ತಾಯಿ ಮತ್ತು ಮಗ-ಸೊಸೆಯೂ ಪರಸ್ಪರ ಹೊಂದಾಣಿಕೆಯಿಂದ ಇರಲು ಸಾಧ್ಯವಾಗುತ್ತಿಲ್ಲ. ಈಗ ಗಂಡ-ಹೆಂಡತಿಯರ ನಡುವೆಯೂ ಸಾಮರಸ್ಯ ಇರುತ್ತಿಲ್ಲ. ಮದುವೆಯಾದ ಕೆಲವೇ ದಿನಗಳಲ್ಲಿ ಅವರ ವಿಚ್ಛೇದನವಾಗುತ್ತದೆ.
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು