ಹಣದ ಮೂಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಬಂಡಾಯ ನಾಯಕರಿಂದಲೇ ದೂರು ದಾಖಲು

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ನ ೫೯ ಶಾಸಕರು ಮತ್ತು ೨೦ ಸಂಸದರು ಪಕ್ಷದಿಂದ ಹೊರಬಂದಿದ್ದಾರೆ. ಅನೇಕ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ೩ ಬ್ಯಾಂಕ್ ಖಾತೆಗಳನ್ನು ಈಗ ಸರಕಾರದ ಸೂಚನೆಯಂತೆ ಸ್ಥಗಿತಗೊಳಿಸಲಾಗಿದೆ. ಈ ಖಾತೆಗಳಲ್ಲಿ ೪೪೦ ಕೋಟಿ ರೂಪಾಯಿ ಇತ್ತು. ಈ ಬ್ಯಾಂಕ್ ಖಾತೆಗಳಲ್ಲಿನ ಹಣದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ತೃಣಮೂಲ ಕಾಂಗ್ರೆಸ್ನ ಬಂಡಾಯ ಶಾಸಕರೇ ಒತ್ತಾಯಿಸಿದ್ದರು. ಈ ಬೇಡಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ದೇವಸ್ಥಾನಗಳ ಹಣದಿಂದ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಸಂಕೀರ್ಣಗಳ ಯೋಜನೆಗಳು ರದ್ದು !
ದೆಹಲಿಯಲ್ಲಿ ರೈಲು ಹತ್ತುವ ವಿಷಯದ ಜಗಳ: ಪ್ರಯಾಣಿಕನ ಕೊಲೆ
ನಾಲಾಸೋಪಾರಾದಲ್ಲಿ ಇಬ್ಬರು ಮುಸ್ಲಿಂ ಮಾದಕವಸ್ತು ಕಳ್ಳಸಾಗಾಣಿಕೆದಾರರ ಬಂಧನ
ಪ್ರಗತಿಪರ ನಟ ಪ್ರಕಾಶ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !