ಮಧ್ಯಪ್ರದೇಶದಲ್ಲಿ ಬಂಧಿತರಾದ ಭಯೋತ್ಪಾದಕ ಗುಂಪು ವಿಚಾರಣೆಯಲ್ಲಿ ನೀಡಿದ ಮಾಹಿತಿ

ಭೋಪಾಲ್ (ಮಧ್ಯಪ್ರದೇಶ) – ರಾಜ್ಯದಲ್ಲಿ ಭಯೋತ್ಪಾದಕ ಜಾಲ ಪತ್ತೆಯಾದ ನಂತರ, ಇದರಲ್ಲಿ ಬಂಧಿತನಾದ ಇಝಾರ್ ಉಲ್ ಹಕ್ ಹೇಳುವ ಪ್ರಕಾರ, ಎಲ್ಲಾ ಭಯೋತ್ಪಾದಕರು ವಾಟ್ಸಾಪ್ ಮತ್ತು ಟೆಲಿಗ್ರಾಮ್ನಂತಹ ಮಾಧ್ಯಮಗಳ ಮೂಲಕ ಪಾಕಿಸ್ತಾನದಲ್ಲಿರುವ ತಮ್ಮ ಮುಖ್ಯಸ್ಥರ ಸಂಪರ್ಕದಲ್ಲಿದ್ದರು. ದೇಶಾದ್ಯಂತ ಜಾಲವನ್ನು ವಿಸ್ತರಿಸುವುದು ಮತ್ತು ಮುಸ್ಲಿಂ ಯುವಕರ ಬ್ರೈನ್ವಾಶ್ ಮಾಡಿ ಅವರನ್ನು ಸ್ಲೀಪರ್ ಸೆಲ್ (ಗುಪ್ತವಾಗಿ ಭಯೋತ್ಪಾದಕರಿಗೆ ಸಹಾಯ ಮಾಡುವ ಮತಾಂಧ ಮುಸ್ಲಿಮರ ಸ್ಥಳೀಯ ಗುಂಪುಗಳು) ಆಗಿ ಸಿದ್ಧಪಡಿಸುವುದು ಅವರ ಉದ್ದೇಶವಾಗಿತ್ತು. ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047ಗಾಗಿ ಕೆಲಸ ಮಾಡುತ್ತಿದ್ದರು. ಸಮಯ ಬಂದಾಗ ಎಲ್ಲಾ ಭಯೋತ್ಪಾದಕರು ಒಂದೇ ಬಾರಿಗೆ ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ. ಟಾರ್ಗೆಟ್ ಕಿಲ್ಲಿಂಗ್ (ಗುರಿಯಿಟ್ಟು ಹತ್ಯೆ ಮಾಡುವುದು) ಮತ್ತು ದೇಶದಲ್ಲಿ ಭಯದ ವಾತಾವರಣ ನಿರ್ಮಿಸುವುದು ಅವರ ಗುರಿಯಾಗಿದೆ.
ಭಯೋತ್ಪಾದನಾ ವಿರೋಧಿ ದಳದ ಪ್ರಕಾರ, ಈ ಸಂಘಟನೆಯ ಉದ್ದೇಶ 2047 ರ ವೇಳೆಗೆ ದೇಶದಲ್ಲಿ ಇಸ್ಲಾಮಿಕ್ ಕಾನೂನನ್ನು ಜಾರಿಗೆ ತರುವುದಾಗಿದೆ.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ