
| ಯಾರ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವಿಲ್ಲ. ಈ ಚಿತ್ರವನ್ನು ಮಾಹಿತಿಗಾಗಿ ಪೋಸ್ಟ್ ಮಾಡಲಾಗಿದೆ. – ಸಂಪಾದಕರು |
ಬುಲಂದ್ಶಹರ್ (ಉತ್ತರ ಪ್ರದೇಶ) – ಇಲ್ಲಿನ ಖುರ್ಜಾನಗರ ಪ್ರದೇಶದಲ್ಲಿ ಭಗವಾನ್ ಹನುಮಂತನ ಮೂರ್ತಿಯನ್ನು ಧ್ವಂಸಗೊಳಿಸಿರುವುದರಿಂದ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಅಸದ್ ಹೆಸರಿನ ಮುಸ್ಲಿಂ ವ್ಯಕ್ತಿಯ ಮೇಲೆ ಆರೋಪ ಹೊರಿಸಲಾಗುತ್ತಿದೆ. ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿ ಪೊಲೀಸರು ಜನರನ್ನು ಶಾಂತಗೊಳಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!