
ಮುಂಬಯಿ – ಮಳೆಯ ನೀರು ಒಳಗೆ ಬರುತ್ತಿದ್ದ ಕಾರಣ ಲೋಕಲ್ ರೈಲಿನ ಬಾಗಿಲು ಮುಚ್ಚುವ ವಿಷಯದಲ್ಲಿ ನಡೆದ ಜಗಳದಲ್ಲಿ, ರೋಶನ್ ಸುವರ್ಣ ಎಂಬ ವ್ಯಕ್ತಿಯು ಮಯಂಕ್ ಲೋಹಾರ್ (ವಯಸ್ಸು 22 ವರ್ಷ) ಎಂಬ ಯುವಕನ ಹತ್ಯೆ ಮಾಡಿದ್ದಾನೆ. ಈ ಪ್ರಕರಣದಲ್ಲಿ ಪೊಲೀಸರು ರೋಶನ್ ಸುವರ್ಣನನ್ನು ಕುರ್ಲಾದಿಂದ ಬಂಧಿಸಿದ್ದಾರೆ. (ಇಂತಹವರನ್ನು ಜೀವಾವಧಿ ಜೈಲಿನಲ್ಲಿ ಇಡಬೇಕು! – ಸಂಪಾದಕರು) ಹತ್ಯೆಯ ಘಟನೆ ರಾತ್ರಿಯ ವೇಳೆ ನಡೆಯಿತು. ರೋಶನ್ ತನ್ನ ಬ್ಯಾಗ್ನಿಂದ ಹರಿತವಾದ ಆಯುಧವನ್ನು ತೆಗೆದು ಮಯಂಕ್ನನ್ನು ಹತ್ಯೆಗೈದಿದ್ದಾನೆ. ಆಘಾತಕಾರಿ ವಿಷಯವೆಂದರೆ, ಹತ್ಯೆಯ ನಂತರ ಈ ಆರೋಪಿಯು ಯಾವುದೇ ಭಯವಿಲ್ಲದೆ ಲೋಕಲ್ ರೈಲಿನಿಂದ ಇಳಿದು ಅಡ್ಡಾಡುತ್ತಿದ್ದನು. ಅವನ ಮುಖದಲ್ಲಿ ಯಾವುದೇ ಪಶ್ಚಾತ್ತಾಪವಿರಲಿಲ್ಲ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad