
ಮುಂಬಯಿ – ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ‘ಯುನಿಸೆಫ್’ ಎಂಬ ಜಾಗತಿಕ ಸಂಸ್ಥೆಯು ಭಾರತದ ಮಕ್ಕಳಲ್ಲಿ ಸ್ಥೂಲಕಾಯ ಹೆಚ್ಚಾಗುತ್ತಿರುವುದರ ಬಗ್ಗೆ ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದಲ್ಲೂ ಸಹ ಅಯೋಗ್ಯ ಆಹಾರ ಪದ್ಧತಿ, ಮೊಬೈಲ್ ನ ಅತಿಯಾದ ಬಳಕೆ, ಕುಳಿತಲ್ಲೇ ಇರುವ ಜೀವನಶೈಲಿ, ವ್ಯಾಯಾಮದ ಕೊರತೆ ಮುಂತಾದವುಗಳಿಂದಾಗಿ ಮಕ್ಕಳಲ್ಲಿ ಬೊಜ್ಜುತನ ಹೆಚ್ಚಾಗುತ್ತಿದೆ ಎಂಬ ಮಾಹಿತಿಯನ್ನು ಸಾರ್ವಜನಿಕ ಆರೋಗ್ಯ ಇಲಾಖೆಯು ಜೂನ್ 24 ರಂದು ವಿಧಾನಸಭೆಯಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯೊಂದರ ಲಿಖಿತ ಉತ್ತರದಲ್ಲಿ ನೀಡಿದೆ.
‘ಯುನಿಸೆಫ್’ನ 2025 ರ ವರದಿಯ ಪ್ರಕಾರ, ವಿಶ್ವಾದ್ಯಂತ 5 ರಿಂದ 19 ರ ವಯೋಮಾನದ ಮಕ್ಕಳಲ್ಲಿ ಬೊಜ್ಜುತನದ ಪ್ರಮಾಣವು ಶೇಕಡಾ 9.4 ರಷ್ಟು ಹೆಚ್ಚಾಗಿದೆ. ಈ ಅಪಾಯವು ಭಾರತದಲ್ಲೂ ನಿರ್ಮಾಣವಾಗಿದೆ ಎಂದು ‘ಯುನಿಸೆಫ್’ ಹೇಳಿದೆ. ರಾಜ್ಯದ ಸಾರ್ವಜನಿಕ ಆರೋಗ್ಯ ಇಲಾಖೆಯು ಸಹ ಮಕ್ಕಳ ಬೊಜ್ಜುತನದ ಅಪಾಯವು ಮಹಾರಾಷ್ಟ್ರದಲ್ಲೂ ಹೆಚ್ಚಾಗುತ್ತಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದೆ.
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಸ್ವದೇಶವೇ ಸರ್ವಸ್ವ !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine