ಮೊಬೈಲ್ನಲ್ಲಿ ಪಾಕಿಸ್ತಾನದ ದೂರವಾಣಿ ನಂಬರ್ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗಿರುವ ಚಿತ್ರಗಳು ಪತ್ತೆ

ದಾವಣಗೆರೆ – ಅಯೋಧ್ಯೆಯ ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತು ಭಯೋತ್ಪಾದನಾ ನಿಗ್ರಹ ದಳವು ೨೦ ವರ್ಷದ ಸುಹೇಲ್ ಎಂಬ ಭಯೋತ್ಪಾದಕನನ್ನು ಬಂಧಿಸಿವೆ. ಅವನು ಶ್ರೀರಾಮಮಂದಿರವನ್ನು ಗುರಿಯಾಗಿಸಲು ಸಂಚು ರೂಪಿಸಿದ್ದನ್ನು ಒಪ್ಪಿಕೊಂಡಿದ್ದಾನೆ. ಸುಹೇಲ್ನ ಮೊಬೈಲ್ ಫೋನ್ನಲ್ಲಿ ಪಾಕಿಸ್ತಾನಿ ದೂರವಾಣಿ ಸಂಖ್ಯೆಗಳು, ಅನುಮಾನಾಸ್ಪದ ವಾಟ್ಸಾಪ್ ಗ್ರೂಪ್ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಇರುವ ಫೋಟೋಗಳು ಸಹ ಪತ್ತೆಯಾಗಿವೆ.
ಸುಹೇಲ್ನ ಬಂಧನದ ನಂತರ ಪೊಲೀಸರ ತಂಡಗಳು ಸಹರಾನ್ಪುರದಲ್ಲೂ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿವೆ. ಸಹರಾನ್ಪುರ ಪೊಲೀಸರು ಸುಹೇಲ್ನ ತಂದೆಯನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಸುಹೇಲ್ ದಾವಣಗೆರೆಯಲ್ಲಿ ವಾಸವಿದ್ದು ‘ಪೇಂಟರ್’ ಕೆಲಸ ಮಾಡುತ್ತಿದ್ದನು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein