
ಢಾಕಾ (ಬಾಂಗ್ಲಾದೇಶ) – ಲಕ್ಷ್ಮೀಪುರದಲ್ಲಿ ಮತಾಂಧ ಮುಸಲ್ಮಾನರು ಒಂದೇ ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಅಂತರ ಮಜುಮದಾರ ಎಂಬ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಹತ್ಯೆಯ ಹಿಂದಿನ ನಿಖರವಾದ ಕಾರಣ ಇದುವರೆಗೂ ಸ್ಪಷ್ಟವಾಗಿಲ್ಲದಿದ್ದರೂ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಘಟನಾ ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾದ ಚಿತ್ರೀಕರಣದ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದಾಗಿ ಸ್ಥಳೀಯ ಹಿಂದೂ ಸಮಾಜದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂ ದೇವತೆಗಳ ಮೂರ್ತಿಗಳ ಧ್ವಂಸ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
15 ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲಿ ಶಾಖೆಗಳನ್ನು ಪ್ರಾರಂಭಿಸಲು ಅನುಮತಿ
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್