ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ; ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಅವರಿಂದ ಭಾರತಕ್ಕೆ ಟೊಳ್ಳು ಬೆದರಿಕೆ !

ಇಸ್ಲಾಮಾಬಾದ್ (ಪಾಕಿಸ್ತಾನ) – ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದಡಿ ಪಾಕಿಸ್ತಾನದ ಪಾಲಿಗೆ ಬರುವ ನೀರಿನ ಮೇಲೆ ಹಕ್ಕು ಸಾಧಿಸುವವರ ಕೈಗಳನ್ನು ಕತ್ತರಿಸಲಾಗುವುದು. ಪಾಕಿಸ್ತಾನದ ನೀರಿನ ಹಕ್ಕುಗಳಿಗೆ ಧಕ್ಕೆಯಾದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾದೀತು, ನೀರಿನ ನಳ ನೆರೆಯ ದೇಶದ ಪ್ರಧಾನಮಂತ್ರಿಯವರ ಕೈಯಲ್ಲಿದೆ. ‘ತಾವು ನೀರಿನ ಒಂದು ಹನಿಯನ್ನೂ ಪಾಕಿಸ್ತಾನಕ್ಕೆ ಹರಿಯಲು ಬಿಡುವುದಿಲ್ಲ’ ಎಂದು ಅವರು ಹೇಳುತ್ತಾರೆ; ಆದರೆ ಪಾಕಿಸ್ತಾನಕ್ಕೆ ನಿಗದಿಪಡಿಸಿದ ನೀರಿನ ಹರಿವಿಗೆ ಯಾರನ್ನೂ ಅಡ್ಡಿಪಡಿಸಲು ಬಿಡುವುದಿಲ್ಲ ಎಂದು ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಅವರು ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಕುರಿತು ಭಾರತಕ್ಕೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಅವರ ಈ ಹೇಳಿಕೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation
ಫ್ರಾನ್ಸ್ ನಲ್ಲಿ ಬಿಸಿಲ ಬೇಗೆ; 4 ದಿನಗಳಲ್ಲಿ 1 ಸಾವಿರಕ್ಕೂ ಹೆಚ್ಚು ಜನರ ಸಾವು : France Heatwave
ಚೀನಾ ಸೈನ್ಯದಿಂದ ಅರುಣಾಚಲ ಪ್ರದೇಶಕ್ಕೆ ನುಸುಳಿ ಭೂಮಿ ಕಬಳಿಕೆ ! – ಆದಿವಾಸಿ ಸಮುದಾಯದ ದಾವೆ
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ