
ನವದೆಹಲಿ – ಧೀರಜ್ ಸೇಠ್ ಅವರು ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮುನ್ನ ಅವರು ಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭೂಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30 ರಂದು ನಿವೃತ್ತರಾದ ನಂತರ, ಧೀರಜ್ ಸೇಠ್ ಅವರು ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಅವರು ಸೇನೆಯಲ್ಲಿ ಮರುಭೂಮಿ ಪ್ರದೇಶಗಳಿಂದ ಹಿಡಿದು ಜಮ್ಮು-ಕಾಶ್ಮೀರದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳವರೆಗೆ ಮಹತ್ವದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜನರಲ್ ಧೀರಜ್ ಸೇಠ್ ಅವರು ಖಡಕ್ವಾಸ್ಲಾ (ಪುಣೆ) ಯಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ (NDA) ಹಳೆಯ ವಿದ್ಯಾರ್ಥಿಯಾಗಿದ್ದಾರೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!