ನಕಲಿ ಔಷಧ ತಯಾರಿಕೆ ಪ್ರಕರಣದಲ್ಲಿ ಆರೋಪಿಗೆ ನೆರವು ನೀಡುವ ಭರವಸೆ

ನವದೆಹಲಿ – ಕೇಂದ್ರೀಯ ತನಿಖಾ ದಳವು (ಸಿಬಿಐ) ಭಾರತೀಯ ಪೊಲೀಸ್ ಸೇವೆಯ (ಐ.ಪಿ.ಎಸ್.) ಅಧಿಕಾರಿ ದೀಪಕ ಗಹ್ಲಾವತ್ ಅವರನ್ನು ನಕಲಿ ಔಷಧ ತಯಾರಿಕೆ ಪ್ರಕರಣವೊಂದರಲ್ಲಿ ಲಂಚ ಕೇಳಿದ ಆರೋಪದ ಮೇಲೆ ಬಂಧಿಸಿದೆ. ಅವರು ಪುದುಚೇರಿಯಲ್ಲಿ ನಡೆಯುತ್ತಿರುವ ನಕಲಿ ಔಷಧ ತಯಾರಿಕೆ ಪ್ರಕರಣದ ಸಿಬಿಐ ತನಿಖೆಯಲ್ಲಿ ರಕ್ಷಣೆ ನೀಡುವುದಾಗಿ ಭರವಸೆ ನೀಡಿ, ಉದ್ಯಮಿಯೊಬ್ಬರಿಂದ ೩ ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
Shocking! Haryana cadre IPS officer Deepak Gahlawat arrested over a ₹3 crore bribe in a fake drug case.
When cops protect criminals who sell lethal, fake medicines, it’s not just corruption; it’s murder.
Their assets must be seized, and they should face the death penalty. 📉❌… https://t.co/H0aRBNdXu7 pic.twitter.com/QhpUCr9HIb
— Sanatan Prabhat (@SanatanPrabhat) July 2, 2026
ದೀಪಕ ಗಹ್ಲಾವತ್ ಅವರು ಆ ಸಮಯದಲ್ಲಿ ಕೇಂದ್ರದ ನಿಯೋಜನೆಯ ಮೇರೆಗೆ ‘ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ’ಯಲ್ಲಿ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ತಿಂಗಳು ಈ ಪ್ರಕರಣದಲ್ಲಿ ಪ್ರದೀಪ ಸಿಂಗ್, ರಾಜಕುಮಾರ್ ಸೇರಿದಂತೆ ಒಟ್ಟು ೭ ಜನರನ್ನು ಬಂಧಿಸಲಾಗಿತ್ತು. ಸಿಬಿಐ ೨೫ ಲಕ್ಷ ರೂಪಾಯಿ ಲಂಚದ ಹಣ, ೯೦ ಲಕ್ಷ ರೂಪಾಯಿ ನಗದು, ಹಲವು ದಾಖಲೆಗಳು ಮತ್ತು ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಂಡಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”