ಮೌಲ್ವಿಯೊಬ್ಬರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ

ಬೆಂಗಳೂರು – ಹಿಂದುತ್ವನಿಷ್ಠ ನಾಯಕ ಮತ್ತು ‘ರಾಷ್ಟ್ರಪಡೆ’ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರು ಪೊಲೀಸರು ಹಾಸನದಿಂದ ಬಂಧಿಸಿದರು. ಮೌಲ್ವಿಯೊಬ್ಬರ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ನಾಯಕ ಅಬ್ದುಲ್ ರಜಾಕ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಸಹೋದರನ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಕೆರೆಹಳ್ಳಿಯನ್ನು ಅಲ್ಲಿಂದ ಬಂಧಿಸಿ ಬೆಂಗಳೂರಿಗೆ ಕರೆತರಲಾಯಿತು. (ಇಂತಹ ಕ್ರಮವನ್ನು ಎಂದಾದರೂ ಮುಸ್ಲಿಮರು ಹಿಂದೂ ಸಂತರಿಗೆ ಅವಮಾನ ಮಾಡಿದಾಗ ಕೈಗೊಳ್ಳಲಾಗುತ್ತದೆಯೇ? – ಸಂಪಾದಕರು)
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !