ಭಾಜಪಗೆ ರಾಜೀನಾಮೆ ನೀಡಿದ ತಮಿಳುನಾಡಿನ ಮಾಜಿ ನಾಯಕ ಅಣ್ಣಾಮಲೈ ಅವರ ಹೇಳಿಕೆ

ಚೆನ್ನೈ (ತಮಿಳುನಾಡು) – ನಾನು ಒಬ್ಬ ಅಭಿಮಾನಿ ಭಾರತೀಯ, ರಾಷ್ಟ್ರವಾದಿ ಮತ್ತು ಹಿಂದೂ ಆಗಿದ್ದೇನೆ; ಆದರೆ ನಾನು ಮನೆಯಿಂದ ಹೊರಬಂದಾಗ, ನನ್ನ ಜಾತಿ ಮತ್ತು ಧರ್ಮವನ್ನು ಮನೆಯಲ್ಲೇ ಬಿಟ್ಟು ಬರುತ್ತೇನೆ. ಒಬ್ಬ ನಿಜವಾದ ಹಿಂದೂ ಎಲ್ಲರಿಗೂ ಸಮಾನವಾಗಿ ನಡೆಸಿಕೊಳ್ಳುತ್ತಾನೆ ಮತ್ತು ಯಾರೂ ಉನ್ನತ ಅಥವಾ ಕನಿಷ್ಠ ಎಂದು ಭಾವಿಸುವ ಭಾಷೆಯನ್ನು ಎಂದಿಗೂ ಬಳಸುವುದಿಲ್ಲ. ನಿಜವಾದ ಹಿಂದೂ ಯಾವಾಗಲೂ ಎಲ್ಲರಿಗೂ ಒಂದೇ ಸಾಲಿನಲ್ಲಿ ಒಟ್ಟಾಗಿ ನಡೆಯಲು ಬೇಕು ಎಂದು ಹೇಳುತ್ತಾನೆ, ಎಂದು ಭಾಜಪಗೆ ರಾಜೀನಾಮೆ ನೀಡಿದ ನಾಯಕ ಮತ್ತು ವಿ ದ ಲೀಡರ್ಸ್ ಸಂಘಟನೆಯ ಸಂಸ್ಥಾಪಕ ಅಣ್ಣಾಮಲೈ ಅವರು ಹೇಳಿದ್ದಾರೆ.
ಈ ಸಂಘಟನೆಯಿಂದ ‘ಮಾದಕವಸ್ತು ಮುಕ್ತ ತಮಿಳುನಾಡು’ ಅಭಿಯಾನದ ಅಡಿಯಲ್ಲಿ ‘ಮಾದಕವಸ್ತು ಮುಕ್ತ ಜಾಗೃತಿ ಸಮ್ಮೇಳನ’ವನ್ನು ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ಅಣ್ಣಾಮಲೈ ಅವರು ವಿ ದ ಲೀಡರ್ಸ್ ಸಂಘಟನೆಯನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಲಾಗುವುದು ಎಂದು ಪುನರುಚ್ಚರಿಸಿದರು. ಈ ಬದಲಾವಣೆಯನ್ನು ಸರಿಯಾದ ಸಮಯದಲ್ಲಿ ಮಾಡಲಾಗುವುದು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ