
ನವದೆಹಲಿ – ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ ೨೦ ರಂದು ಬೆಳಿಗ್ಗೆ ಪ್ರಾರಂಭವಾಗುತ್ತಿದ್ದಂತೆಯೇ, ಪ್ರತಿಪಕ್ಷಗಳು ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶ್ರೀರಾಮಮಂದಿರದಲ್ಲಿನ ದೇಣಿಗೆ ಕಳ್ಳತನ ಮುಂತಾದ ವಿಷಯಗಳ ಕುರಿತು ತೀವ್ರ ಗದ್ದಲ ಸೃಷ್ಟಿಸಿದವು. ಈ ಗದ್ದಲದಿಂದಾಗಿ ಸದನದ ಕಲಾಪವನ್ನು ಮೊದಲು ೧೨ ಗಂಟೆಯವರೆಗೆ ಮುಂದೂಡಲಾಗಿತ್ತು; ಆದರೆ ಕಲಾಪ ಪುನಃ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಅದನ್ನು ಮಧ್ಯಾಹ್ನ ೧೨:೩೦ ರ ವರೆಗೆ ಮತ್ತು ನಂತರ ದಿನವಿಡೀ ಮುಂದೂಡಲಾಯಿತು.
ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದ್ದರಿಂದ ಆ ಸದನವನ್ನೂ ಸಹ ದಿನವಿಡೀ ಮುಂದೂಡಲಾಯಿತು.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಮೂರು ಷರತ್ತುಗಳನ್ನು ಒಪ್ಪಿದರೆ ಉಪವಾಸ ಸತ್ಯಾಗ್ರಹ ಅಂತ್ಯ ! – ಸೋನಮ್ ವಾಂಗ್ಚುಕ್