
ಭೋಪಾಲ (ಮಧ್ಯಪ್ರದೇಶ) – ಮಧ್ಯಪ್ರದೇಶದ ಭಾಜಪ ಸರಕಾರದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಧರ್ಮೀಯರಿಗೆ ಸಮಾನ ಕಾನೂನುಗಳನ್ನು ಒಳಗೊಂಡಿರುವ ‘ಸಮಾನ ನಾಗರಿಕ ಸಂಹಿತೆ ವಿಧೇಯಕ, ೨೦೨೬’ಕ್ಕೆ ಅನುಮೋದನೆ ನೀಡಲಾಯಿತು. ವಿಧಾನಸಭೆಯಲ್ಲಿ ಈ ವಿಧೇಯಕ ಅಂಗೀಕಾರಗೊಂಡ ನಂತರ ಮತ್ತು ಅಧಿಸೂಚನೆಯ ಬಳಿಕ ಈ ಕಾಯ್ದೆ ಜಾರಿಗೆ ಬರಲಿದೆ.
ವಿಧೇಯಕದಲ್ಲಿ ಯಾವ ನಿಯಮಗಳಿವೆ ?
ಬಹುವಿವಾಹದ ಮೇಲೆ ನಿಷೇಧ, ವಿಚ್ಛೇದನಕ್ಕೆ ಸಮಾನ ಕಾನೂನು ಪ್ರಕ್ರಿಯೆ, ಪುರುಷರು ಮತ್ತು ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಹಕ್ಕು, ಉತ್ತರಾಧಿಕಾರತ್ವ, ಗ್ರಾಮ ಮಟ್ಟದಲ್ಲಿ ವಿವಾಹದ ನೋಂದಣಿ ಮತ್ತು ‘ಲೀವ್-ಇನ್ ರಿಲೇಷನ್ಶಿಪ್’ನ ಕಡ್ಡಾಯ ನೋಂದಣಿಗಳು ಸೇರಿವೆ. ಆದರೆ ರಾಜ್ಯದ ಬುಡಕಟ್ಟು ಜನಸಂಖ್ಯೆಯನ್ನು ಈ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ
ಮೂರು ಷರತ್ತುಗಳನ್ನು ಒಪ್ಪಿದರೆ ಉಪವಾಸ ಸತ್ಯಾಗ್ರಹ ಅಂತ್ಯ ! – ಸೋನಮ್ ವಾಂಗ್ಚುಕ್