ಕಾಶ್ಮೀರದಲ್ಲಿ ಹವಾಲ್ದಾರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣ

ಶ್ರೀನಗರ (ಜಮ್ಮು-ಕಾಶ್ಮೀರ) – ಅನಂತನಾಗ್ನಲ್ಲಿ ಆಡಳಿತವು ಭಯೋತ್ಪಾದನೆಯ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. ಅನಂತನಾಗ್ನ ಲಾಲ್ಚೌಕ್ನಲ್ಲಿ ಜುಲೈ ೨೨ ರಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹವಾಲ್ದಾರ್ ಆಶಿಕ್ ಹುಸೇನ್ ಕುರೇಶಿ ಅವರ ಮೇಲೆ ಜಿಹಾದಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ‘ಲಷ್ಕರ್-ಎ-ತೊಯ್ಬಾ’ದ ಇಬ್ಬರು ಭಯೋತ್ಪಾದಕರ ಮನೆಗಳನ್ನು ಆಡಳಿತವು ಬುಲ್ಡೋಜರ್ ಮೂಲಕ ಸಂಪೂರ್ಣವಾಗಿ ನೆಲಸಮ ಗೊಳಿಸಿದೆ. ಆದಿಲ್ ಠೋಕರ್ (ಬಿಜ್ಬೆಹಾರ ನಿವಾಸಿ) ಮತ್ತು ಹಾರೂನ್ ಗನಿ (ಹಸನ್ಪೋರಾ) ಎಂದು ಅವರ ಹೆಸರುಗಳಿವೆ.
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !