
ಶಿಮ್ಲಾ – ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಭೂಕುಸಿತದಿಂದಾಗಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ೧೩೬ ರಸ್ತೆಗಳು ಬಂದ್ ಆಗಿವೆ. ರಾಜ್ಯಕ್ಕೆ ಅಂದಾಜು ೧ ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ‘ಹಿಮಾಚಲ ಪ್ರದೇಶ ರಾಜ್ಯ ತುರ್ತು ನಿರ್ವಹಣಾ ಪ್ರಾಧಿಕಾರ’ದ ವಿಶೇಷ ಕಾರ್ಯದರ್ಶಿ ಪುಷ್ಪಿಂದರ ರಾಣಾ ಅವರು ಮಾತನಾಡಿ, ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣದ ಪ್ರತಿಸ್ಪಂದನೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ತಕ್ಷಣದ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಶಿಮ್ಲಾದ ಭಟ್ಟಾ ಕುಫರ ಹಣ್ಣಿನ ಮಾರುಕಟ್ಟೆಯ ಮೇಲಿರುವ ಶಿವಮಂದಿರದ ಬಳಿ ಭೂಕುಸಿತ ಸಂಭವಿಸಿದ ಪರಿಣಾಮ ಬೆಟ್ಟದಿಂದ ಕಲ್ಲು-ಮಣ್ಣು ದೊಡ್ಡ ಪ್ರಮಾಣದಲ್ಲಿ ಕೆಳಗೆ ಬಿದ್ದಿದೆ. ಇದರಿಂದ ಭಟ್ಟಾ ಕುಫರ ಹಣ್ಣಿನ ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ ೬೬ ಜನರು ಮೃತಪಟ್ಟಿದ್ದಾರೆ.
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!