
ಶಿಮ್ಲಾ- ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತಗಳಿಂದಾಗಿ ಪರಿಸ್ಥಿತಿ ಗಂಭೀರವಾಗಿದೆ. ಇದರಿಂದಾಗಿ ೧೩೬ ರಸ್ತೆಗಳು ಬಂದ್ ಆಗಿವೆ. ರಾಜ್ಯಕ್ಕೆ ಅಂದಾಜು ೧,೦೦೦ ಕೋಟಿ ರೂಪಾಯಿಗಳಷ್ಟು ಹಾನಿಯಾಗಿದೆ. “ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣದ ಸ್ಪಂದನೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ತಕ್ಷಣದ ನೆರವು ನೀಡಲಾಗುತ್ತಿದೆ” ಎಂದು ‘ಹಿಮಾಚಲ ಪ್ರದೇಶ ರಾಜ್ಯ ತುರ್ತು ನಿರ್ವಹಣಾ ಪ್ರಾಧಿಕಾರ’ದ ವಿಶೇಷ ಕಾರ್ಯದರ್ಶಿ ಪುಷ್ಪಿಂದರ್ ರಾಣಾ ತಿಳಿಸಿದ್ದಾರೆ.
Heavy rainfall and landslides wreak havoc in Himachal Pradesh; losses estimated at ₹1,000 crore.
• 136 roads remain closed
• Massive landslide near Shimla's Bhattakufer fruit market damages several vehicles
• 66 people have lost their lives in rain-related incidents so far… pic.twitter.com/hJoIIpkANn— Sanatan Prabhat (@SanatanPrabhat) July 24, 2026
ಶಿಮ್ಲಾದ ಭಟ್ಟಾ ಕುಫರ್ ಹಣ್ಣಿನ ಮಾರುಕಟ್ಟೆಯ ಮೇಲಿರುವ ಶಿವ ದೇವಾಲಯದ ಬಳಿ ಭೂಕುಸಿತ ಸಂಭವಿಸಿದ್ದು, ಬೆಟ್ಟದಿಂದ ಬಂಡೆಗಳು ಮತ್ತು ಮಣ್ಣು ಭಾರಿ ಪ್ರಮಾಣದಲ್ಲಿ ಕೆಳಗೆ ಕುಸಿದು ಬಿದ್ದಿದೆ. ಇದರಿಂದಾಗಿ ಭಟ್ಟಾ ಕುಫರ್ ಹಣ್ಣಿನ ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ ಇದುವರೆಗೆ ೬೬ ಜನರು ಪ್ರಾಣ ಕಳೆದುಕೊಂಡಿದ್ದಾರೆ.
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ !
ಸರಕಾರದ ಮುಂದೆ ನಾವು ೩ ಬೇಡಿಕೆಗಳನ್ನು ಇಟ್ಟಿದ್ದೇವೆ!
ಭಾರತ-ನೇಪಾಳ ಗಡಿಯ ಮೂಲಕ ಆಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಖಲಿಸ್ತಾನಿ ಪ್ರತ್ಯೇಕತಾವಾದಿ, ಅಮೆರಿಕನ್ ಪ್ರಜೆಯೊಂದಿಗೆ ಬಂಧನ
ಸಿಲಿಗುರಿ ಕಾರಿಡಾರ್ ಈಗ ‘ಚಿಕನ್ ನೆಕ್’ ಆಗಿ ಉಳಿದಿಲ್ಲ, ಬದಲಿಗೆ ‘ಎಲಿಫೆಂಟ್ಸ್ ಟ್ರಂಕ್’ ಆಗಿದೆ!
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters