
ಸಹಾರನ್ಪುರ (ಉತ್ತರ ಪ್ರದೇಶ) – ಇಲ್ಲಿನ ಶಿವಮಂದಿರದಿಂದ ಹಿತ್ತಾಳೆ ಪಾತ್ರೆಗಳು, ಗಂಟೆ, ದೊಡ್ಡ ದೀಪಸ್ತಂಭಗಳು , ಶ್ರೀಕೃಷ್ಣನ ತೊಟ್ಟಿಲು ಮತ್ತು ಇತರ ಹಲವು ವಸ್ತುಗಳು ಕಳುವಾಗಿದ್ದವು. ಈ ಪ್ರಕರಣದಲ್ಲಿ ಪೊಲೀಸರು ೨೪ ಗಂಟೆಗಳ ಒಳಗಾಗಿ ತಾಲಿಬ್, ಆಬಿದ್ ಮತ್ತು ಗುಲ್ಬಹಾರ್ ಎಂಬ ೩ ಮುಸ್ಲಿಮರನ್ನು ಬಂಧಿಸಿದ್ದಾರೆ. ಪೊಲೀಸರು ಈ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಅವರು ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಅವರಿಂದ ಕಳುವಾಗಿದ್ದ ಎಲ್ಲಾ ವಸ್ತುಗಳನ್ನು ವಶಪಡಿಸಿ ಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’