ದೇಶದ್ರೋಹದ ಆರೋಪವಿರುವ ಉಮರ್ ಖಾಲಿದ್ನನ್ನು ಬೆಂಬಲಿಸಿದ ವಿದ್ಯಾರ್ಥಿಗೆ ವಿರೋಧಿಸಿದ್ದಕ್ಕೆ ಕಾಂಗ್ರೆಸ್ನ ಪ್ರದೇಶ ಅಧ್ಯಕ್ಷರಿಗೆ ಹೊಟ್ಟೆಯುರಿ
5 ವರ್ಷಗಳಲ್ಲಿ ಖಾಲಿದ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸದೇ ಇರುವುದಕ್ಕೆ ಆಕ್ರೋಶ

ಬೆಂಗಳೂರು – ದೆಹಲಿಯಲ್ಲಿ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆಯಾದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಯೊಬ್ಬ ದೇಶದ್ರೋಹದ ಆರೋಪವಿರುವ ಉಮರ್ ಖಾಲಿದ್ ಪರವಾಗಿ ಫಲಕವನ್ನು ಹಿಡಿದುಕೊಂಡಿದ್ದನು. ಇದರಿಂದಾಗಿ ಇತರ ಪ್ರತಿಭಟನಾಕಾರ ವಿದ್ಯಾರ್ಥಿಗಳು ಆತನಿಗೆ ವಿರೋಧ ವ್ಯಕ್ತಪಡಿಸಿದರು. ಪೊಲೀಸರು ಆ ಫಲಕವನ್ನು ತಕ್ಷಣವೇ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿದರು. ಆದಾಗ್ಯೂ ರಾಜ್ಯದ ಕಾಂಗ್ರೆಸ್ ವಿದ್ಯಾರ್ಥಿಯ ಈ ಕೃತ್ಯವನ್ನು ಬೆಂಬಲಿಸಿದೆ.
Karnataka Congress State President BK Hariprasad claims the Central Govt is "following Pakistan" over Umar Khalid.
Let's look at the reality:
📍 If the Centre followed Pakistan's model, all anti-national elements would be behind bars today.📍 In contrast, Karnataka's Congress… pic.twitter.com/e0o1dKXVQR
— Sanatan Prabhat (@SanatanPrabhat) July 26, 2026
ಕಾಂಗ್ರೆಸ್ ಪ್ರದೇಶಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿ, 2020 ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ನನ್ನು ನೀವು 5 ವರ್ಷಗಳಿಂದ ಜೈಲಿನಲ್ಲಿಟ್ಟಿದ್ದೀರಿ. ಆತನ ವಿರುದ್ಧ ಸೂಕ್ತ ದೋಷಾರೋಪಪಟ್ಟಿ ಏಕೆ ಸಲ್ಲಿಸಿಲ್ಲ? ಇದೇನು ಪಾಕಿಸ್ತಾನವೇ? ಪ್ರಸ್ತುತ ಸರಕಾರವು ಪಾಕಿಸ್ತಾನದ ಮಾದರಿಯನ್ನು ಅನುಸರಿಸುತ್ತಿದೆ ಎಂದು ಹೇಳಿದರು.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ