ತನಿಖೆಯ ವರದಿಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ನಡೆದ ಕಾಣಿಕೆ ಕಳವು ಪ್ರಕರಣದಲ್ಲಿ ಉತ್ತರ ಪ್ರದೇಶ ಸರಕಾರವು ೩ ಸದಸ್ಯರ ಹೊಸ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ. ಇದರ ಮುಖ್ಯಸ್ಥರನ್ನಾಗಿ ಲಕ್ಷ್ಮಣಪುರಿಯ ಪೊಲೀಸ್ ಮಹಾ ನಿರೀಕ್ಷಕರಾದ ಕಿರಣ್ ಎಸ್. ಅವರನ್ನು ನೇಮಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಜುಲೈ ೧೩ ರಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಅಧ್ಯಕ್ಷತೆಯಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಆದೇಶಿಸಿತ್ತು. ನ್ಯಾಯಾಲಯವು ಜುಲೈ ೨೭ ರಂದು ತನಿಖೆಗೆ ಸಂಬಂಧಿಸಿದ ಪರಿಶೀಲನಾ ವರದಿಯನ್ನು ಸಲ್ಲಿಸಲು ತಿಳಿಸಿದೆ.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
‘ಕಾಕ್ರೋಚ್ ಜನತಾ ಪಕ್ಷ’ವನ್ನು ಬೆಂಬಲಿಸುವ ಭರದಲ್ಲಿ ನಡೆಸಿದ ಚಳವಳಿಯಲ್ಲಿ ಉದ್ಧವ್ ಠಾಕ್ರೆ ಅವರು ಜಿರಲೆಯನ್ನು ವಿಷ್ಣುವಿನ ಅವತಾರ ಎಂದರು!