ಮಸೀದಿಗೆ ಹೋಗದಂತೆ ತಡೆದಿದ್ದಕ್ಕಾಗಿ 5 ಜನರ ವಿರುದ್ಧ ಪ್ರಕರಣ ದಾಖಲು

ಸಂಭಲ (ಉತ್ತರ ಪ್ರದೇಶ) – ಜಿಲ್ಲೆಯ ಗ್ರಾಮವೊಂದರಲ್ಲಿ 120 ವರ್ಷ ಹಳೆಯ ಮಸೀದಿಯಲ್ಲಿ ನಮಾಜ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ವಿವಾದವೊಂದು ಬೆಳಕಿಗೆ ಬಂದಿದೆ. ಧುನ್ನಾ ಸಮುದಾಯದ ಮುಸ್ಲಿಂ ಕುಟುಂಬವೊಂದು ತಮ್ಮನ್ನು ಟರ್ಕಿ ಸಮುದಾಯದ ಕೆಲವು ಮುಸ್ಲಿಮರು ಶುಕ್ರವಾರದ ನಮಾಜ ಮಾಡುವುದರಿಂದ ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನ ನಂತರ ಪೊಲೀಸರು 5 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರರು, ತಮ್ಮನ್ನು ಕೇವಲ ಮಸೀದಿಗೆ ಪ್ರವೇಶಿಸದಂತೆ ತಡೆಯುವುದು ಮಾತ್ರವಲ್ಲದೆ, ಸಾಮಾಜಿಕ ಬಹಿಷ್ಕಾರ, ಕೊಲೆ ಬೆದರಿಕೆ ಮತ್ತು ಗ್ರಾಮ ತೊರೆಯುವಂತೆ ಒತ್ತಡವನ್ನೂ ಹೇರಲಾಗುತ್ತಿದೆ, ಎಂದು ಹೇಳಿದ್ದಾರೆ.
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್