
ಬದಾಯೂ (ಉತ್ತರಪ್ರದೇಶ) – ಇಲ್ಲಿ ಮಗುವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಕುಟುಂಬವೊಂದರ ನಂಬಿಕೆ ಗಳಿಸಿದ ಮೌಲ್ವಿಯು (ಇಸ್ಲಾಂನ ಅಧ್ಯಯನಕಾರ) ಶಾಕಿರ ಹುಸೇನಗೆ ನ್ಯಾಯಾಲಯವು ಓರ್ವ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಅಪಹರಿಸಿ 3 ತಿಂಗಳುಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿರುವುದು, ಮಹಿಳೆಯ ಮೇಲೆ ಪದೇ ಪದೇ ಬಲಾತ್ಕಾರ ಎಸಗಿರುವುದು ಹಾಗೂ ಇಬ್ಬರ ಮೇಲೆಯೂ ಬಲವಂತವಾಗಿ ಮತಾಂತರಕ್ಕಾಗಿ ಒತ್ತಡ ಹೇರಿರುವ ಪ್ರಕರಣದಲ್ಲಿ ಈತನನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿದೆ. ವಿಶೇಷ ಶೀಘ್ರ ಗತಿಯ ನ್ಯಾಯಾಲಯವು (ಮಹಿಳೆಯರ ಮೇಲಿನ ಅಪರಾಧಗಳು) ಹುಸೇನಗೆ ವಿವಿಧ ಕಾಯ್ದೆಗಳಡಿಯಲ್ಲಿ 10 ವರ್ಷಗಳ ಶಿಕ್ಷೆ ವಿಧಿಸಿದೆ. ಮತಾಂತರದ ಕಾಯ್ದೆಯಡಿಯಲ್ಲಿ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂಪಾಯಿ ದಂಡ, ಹಾಗೆಯೇ ಅಪಹರಣ, ಒತ್ತೆಯಾಳು, ಅತ್ಯಾಚಾರ ಮತ್ತು ಇತರ ಅಪರಾಧಗಳಿಗಾಗಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಎಲ್ಲಾ ಶಿಕ್ಷೆಗಳನ್ನೂ ಒಟ್ಟಿಗೆ ಅನುಭವಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ಶ್ರೀರಾಮಮಂದಿರದ ಕಾಣಿಕೆ ಕಳವು ಪ್ರಕರಣಕ್ಕೆ ಹೊಸ ವಿಶೇಷ ತನಿಖಾ ತಂಡ ರಚನೆ
‘ಕಾಕ್ರೋಚ್ ಜನತಾ ಪಕ್ಷ’ವನ್ನು ಬೆಂಬಲಿಸುವ ಭರದಲ್ಲಿ ನಡೆಸಿದ ಚಳವಳಿಯಲ್ಲಿ ಉದ್ಧವ್ ಠಾಕ್ರೆ ಅವರು ಜಿರಲೆಯನ್ನು ವಿಷ್ಣುವಿನ ಅವತಾರ ಎಂದರು!