
ಮಡಿಕೇರಿ – ವಿರಾಜಪೇಟೆ ತಾಲೂಕಿನ ಮಾಲ್ದಾರೆ ಹತ್ತಿರದ ಮತ್ತೂರಿನ ಪ್ರಸಿದ್ಧ ಶ್ರೀ ಸಿದ್ಧೇಶ್ವರ ದೇವಾಲಯದ ಆವರಣದಲ್ಲಿ ಜುಲೈ ೨೬ ರಂದು ಅಕ್ರಮವಾಗಿ ಸಮಾಧಿಯೊಂದನ್ನು ನಿರ್ಮಿಸಲಾಗಿದೆ. ‘ಹಿಂದೂ ಸುರಕ್ಷಾ ಸಮಿತಿ’ಯು ಈ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. ಈ ಪ್ರಕರಣದಲ್ಲಿ ಸಮಿತಿಯು ಪ್ರತಿಭಟನೆಗೆ ಕರೆ ನೀಡಿದೆ. ಈ ಸಮಾಧಿಯಿಂದಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಸಮಿತಿಯು ಆರೋಪಿಸಿದ್ದು ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ
ದೆಹಲಿ ಪ್ರತಿಭಟನೆ ಹಿನ್ನಲೆಯಲ್ಲಿ ಸಂಸತ್ತಿನ ಕಾರ್ಯಕಲಾಪ ಸ್ಥಗಿತ
ವಕೀಲ ವೀರೇಂದ್ರ ಇಚಲಕರಂಜಿಕರ್ ಅವರಿಗೆ ಆಗಸ್ಟ್ 2 ರಂದು ‘ಸಾರ್ವಜನಿಕ ಕಾಕಾ ಪ್ರಶಸ್ತಿ’ ಪ್ರದಾನ !
‘ಕನ್ಫರ್ಮ್ ಟಿಕೆಟ್’ ಸಂಸ್ಥೆಯು ಶ್ರೀ ಗಣೇಶನಿಗೆ ಅವಮಾನ ಮಾಡಿದ ಜಾಹೀರಾತು ಹಿಂಪಡೆದಿದೆ
ಶಾಂತಿಯುತವಾಗಿ ಪ್ರತಿಭಟನೆ; ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಅಶ್ಲೀಲ ವಿಡಿಯೋ ಮೂಲಕ ೯ ಲಕ್ಷ ರೂಪಾಯಿ ಸುಲಿಗೆ ಮಾಡಿ ಕಾಲೇಜು ವಿದ್ಯಾರ್ಥಿಗೆ ವಂಚನೆ!
ಕಾಂಚೀಪುರಂ (ತಮಿಳುನಾಡು) ನಲ್ಲಿರುವ ಶ್ರೀ ಕಲ್ಯಾಣ ವರದ ದೇವಾಲಯದಲ್ಲಿ ಅರಳಿ ಮರ ನೆಟ್ಟಿದ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡ್ಗೀಳ್ !