
ಶೃತಿ, ಸ್ಮೃತಿ, ಪುರಾಣ ಮುಂತಾದ ಧರ್ಮಶಾಸ್ತ್ರಗಳಿಂದ ಸತ್ವ ನಿರ್ಮಾಣವಾಗುತ್ತದೆ. ಸಮಾಜಧಾರಣೆಗಾಗಿ ಸತ್ವದ ಉತ್ಕರ್ಷವು ಅನಿವಾರ್ಯವಿದೆ. ಮಂತ್ರಿಸಿದ ಕವಚದಂತಹ ಸುಧೃಢ ಮತ್ತು ಸುರಕ್ಷಿತ ಸಮಾಜ ಮತ್ತು ಅದಕ್ಕೆ ಇರುವ ಸನಾತನ ಧರ್ಮದ ಸ್ಥಿರ ಸರಕಾರ ಸತ್ವವಿಲ್ಲದೇ ನಿರ್ಮಾಣವಾಗಲು ಸಾಧ್ಯವಿಲ್ಲ. (ಆಧಾರ: ಮಾಸಿಕ ‘ಘನಗರ್ಜಿತ’, ಫೆಬ್ರವರಿ ೨೦೧೭)
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು