ದೇಶದ್ರೋಹ ಅಪರಾಧ ದಾಖಲಿಸುವಂತೆ ಬೇಡಿಕೆ

ಈ ರೀತಿಯ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ದೆಹಲಿಯ ಆಮ್ ಆದಮೀ ಪಕ್ಷದ ಸರಕಾರ ಹಾಗೂ ದೆಹಲಿ ಪೋಲೀಸರ ಗಮನಕ್ಕೆ ಏಕೆ ಬರುವುದಿಲ್ಲ ?

ನವ ದೆಹಲಿ – ಹಿಂದೂ ಸೇನೆಯ ಅಧ್ಯಕ್ಷರಾದ ವಿಷ್ಣು ಗುಪ್ತಾರವರು ದೆಹಲಿಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಫರೂಲ್ ಇಸ್ಲಾಮ್ ಖಾನನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇಸ್ಲಾಮ್ ತನ್ನ ಫೇಸ್ಬುಕ್ ಖಾತೆಯಲ್ಲಿ ಮಾಡಿದ ಪೋಸ್ಟ್ನಲ್ಲಿ ‘ಭಾರತದ ಮುಸಲ್ಮಾನರು ಅರಬ್ ದೇಶಗಳ ಬಳಿ ಭಾರತದ ವಿರುದ್ಧ ದೂರು ನೀಡಿದರೆ, ಪ್ರಳಯ ಬರುವುದು?, ಎಂದು ಹೇಳಿದ್ದನು. ಅದರ ಮೇರೆಗೆ ದೂರನ್ನು ನೀಡಲಾಯಿತು. ಇಸ್ಲಾಮ್ನ ವಿರುದ್ಧ ದೇಶದ್ರೋಹ ಹಾಗೂ ಧಾರ್ಮಿಕ ಭಾವನೆಯನ್ನು ನೋಯಿಸುವ ಪ್ರಕರಣದಲ್ಲಿ ಅಪರಾಧ ದಾಖಲಿಸಬೇಕು, ಎಂದು ಇದರಲ್ಲಿ ಆಗ್ರಹಿಸಲಾಯಿತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ