ದೇಶದ್ರೋಹ ಅಪರಾಧ ದಾಖಲಿಸುವಂತೆ ಬೇಡಿಕೆ

ಈ ರೀತಿಯ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ದೆಹಲಿಯ ಆಮ್ ಆದಮೀ ಪಕ್ಷದ ಸರಕಾರ ಹಾಗೂ ದೆಹಲಿ ಪೋಲೀಸರ ಗಮನಕ್ಕೆ ಏಕೆ ಬರುವುದಿಲ್ಲ ?

ನವ ದೆಹಲಿ – ಹಿಂದೂ ಸೇನೆಯ ಅಧ್ಯಕ್ಷರಾದ ವಿಷ್ಣು ಗುಪ್ತಾರವರು ದೆಹಲಿಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಫರೂಲ್ ಇಸ್ಲಾಮ್ ಖಾನನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇಸ್ಲಾಮ್ ತನ್ನ ಫೇಸ್ಬುಕ್ ಖಾತೆಯಲ್ಲಿ ಮಾಡಿದ ಪೋಸ್ಟ್ನಲ್ಲಿ ‘ಭಾರತದ ಮುಸಲ್ಮಾನರು ಅರಬ್ ದೇಶಗಳ ಬಳಿ ಭಾರತದ ವಿರುದ್ಧ ದೂರು ನೀಡಿದರೆ, ಪ್ರಳಯ ಬರುವುದು?, ಎಂದು ಹೇಳಿದ್ದನು. ಅದರ ಮೇರೆಗೆ ದೂರನ್ನು ನೀಡಲಾಯಿತು. ಇಸ್ಲಾಮ್ನ ವಿರುದ್ಧ ದೇಶದ್ರೋಹ ಹಾಗೂ ಧಾರ್ಮಿಕ ಭಾವನೆಯನ್ನು ನೋಯಿಸುವ ಪ್ರಕರಣದಲ್ಲಿ ಅಪರಾಧ ದಾಖಲಿಸಬೇಕು, ಎಂದು ಇದರಲ್ಲಿ ಆಗ್ರಹಿಸಲಾಯಿತು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ