
ತಿರುವನಂತಪುರಮ್ (ಕೇರಳ) – ‘ತ್ರಾವಣಕೊರ್ ದೇವಸ್ಥಾನ ಬೋರ್ಡ್ವ ಅಧೀನದಲ್ಲಿರುವ ಎಲ್ಲ ದೇವಸ್ಥಾನಗಳ ಚಿನ್ನ ಹಾಗೂ ಬೆಳ್ಳಿಯನ್ನು ರಿಜರ್ವ್ ಬ್ಯಾಂಕಿನಲ್ಲಿಡಲಾಗುವುದು. ಅದಕ್ಕನುಸಾರ ಮೊದಲನೇ ಹಂತದಲ್ಲಿ ೨೪ ಕಿಲೋ ಚಿನ್ನ ಹಾಗೂ ಬೆಳ್ಳಿಯನ್ನು ಜಮೆ ಮಾಡಲಾಗುವುದು. ಇದರಿಂದ ‘ಬೋರ್ಡ್ಗೆ ಶೇ. ೨ ರಷ್ಟು ಬಡ್ಡಿ ಸಿಗಲಿದೆ. ಈ ಬೋರ್ಡ್ನ ಅಡಿಯಲ್ಲಿ ಶಬರಿಮಲೈ ದೇವಸ್ಥಾನವೂ ಒಳಗೊಂಡಿದೆ. ಇನ್ನು ‘ಗುರುವಾಯೂರ್ ದೇವಸ್ಥಾನ ಬೋರ್ಡ್ ಸಹ ಆದಷ್ಟು ಬೇಗನೆ ಇದೇ ರೀತಿ ನಿರ್ಣಯ ತೆಗೆದುಕೊಳ್ಳಲಿದೆ. (ಕೇರಳದಲ್ಲಿ ಆಡಳಿತಾರೂಢ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯದಲ್ಲಿ ಇತರ ಪಂಥದವರ ಪ್ರಾರ್ಥನಾಸ್ಥಳಗಳ ಬಗ್ಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳುವುದಿಲ್ಲ, ಎಂಬುದನ್ನು ಗಮನದಲ್ಲಿಡಿ ! ಹಿಂದೂಗಳ ದೇವಸ್ಥಾನದ ಸರಕಾರಿಕರಣ ಆದನಂತರ ಹೀಗೆ ಆಗುತ್ತದೆ, ಎಂಬುದನ್ನು ಗಮನದಲ್ಲಿಟ್ಟುಕೊಂಡು ಹಿಂದೂಗಳು ಈಗಲಾದರೂ ಕಾನೂನಿನ ಮಾರ್ಗದಿಂದ ವಿರೋಧಿಸುವರೇ ? – ಸಂಪಾದಕರು)
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ