ಮುಂಬೈ – ಪಾಲಘರನಲ್ಲಿ ಸಂತರ ಹತ್ಯೆಯಾಗಿದ್ದು ಅತ್ಯಂತ ನಾಚಿಕೆಯ ವಿಷಯವಾಗಿದೆ. ಈ ರೀತಿಯ ಘಟನೆಯು ಮಹಾರಾಷ್ಟ್ರದಲ್ಲಿ ಆಗಬಾರದು. ಇದು ನಮ್ಮ ಸಂಸ್ಕೃತಿ ಅಲ್ಲ. ಈ ಘಟನೆ ಹಿಂದೂ-ಮುಸಲ್ಮಾನ ನಡುವಿನ ವಾದದಿಂದಾಗಿರದೇ ಇದು ತಪ್ಪು ತಿಳುವಳಿಕೆಯಿಂದ ಆಗಿರುವ ಘಟನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ೫ ಮುಖ್ಯ ಅಪರಾಧಿಗಳನ್ನು ಸೇರಿ ಒಟ್ಟು ೧೦೦ ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರು ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾರೆ, ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಈ ಪ್ರಕರಣದಲ್ಲಿ ೨ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣವನ್ನು ಅಪರಾಧ ತನಿಖಾ ತಂಡ (ಸಿ.ಐ.ಡಿ ಮೂಲಕ) ತನಿಖೆಯನ್ನು ಮಾಡಲಾಗುವುದು. ಹಲ್ಲೆ ಮಾಡಿದವರಲ್ಲಿ ಯಾರನ್ನೂ ಬಿಡುವುದಿಲ್ಲ, ಎಂಬ ಎಚ್ಚರಿಕೆಯನ್ನು ಮುಖ್ಯಮಂತ್ರಿ ಉದ್ಧವ ಠಾಕರೆ ಇವರು ನೀಡಿದರು. ಎಪ್ರಿಲ್ ೨೦ ರಂದು ಸಾಮಾಜಿಕ ಮಾಧ್ಯಮಗಳ ಮೂಲಕ ಜನರೊಂದಿಗೆ ಚರ್ಚೆಯನ್ನು ಮಾಡುತ್ತಿರುವಾಗ ಈ ಮೇಲಿನ ಹೇಳಿಕೆಯನ್ನು ನೀಡಿದರು.
ಪಾಲಘರನಲ್ಲಿ ಸಾಧುಗಳ ಹಂತಕರನ್ನು ಬಿಡುವುದಿಲ್ಲ !
ಸಂಬಂಧಿತ ಲೇಖನಗಳು
- Order by Calcutta HC: ಹಿಂಸಾಚಾರ ನಡೆದಲ್ಲಿ ಚುನಾವಣೆ ನಡೆಸಬಾರದು ! – ಕೊಲಕಾತಾ ಉಚ್ಚ ನ್ಯಾಯಾಲಯ
- ರಾಜೇಶ್ ಕೋಟ್ಯಾನ್ ಹತ್ಯೆ ಪ್ರಕರಣದ ನಾಲ್ವರಿಗೆ ಜೀವಾವಧಿ ಶಿಕ್ಷೆ !
- ಭಾರತದಿಂದ ಪಾಕಿಸ್ತಾನ ಮತ್ತು ಚೀನಾ ಗಡಿಯಲ್ಲಿ 3 ಸಾವಿರ ಕ್ಷಿಪಣಿಗಳನ್ನು ನಿಯೋಜಿಸಲಿದೆ !
- ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಬರ್ಬರ ಹತ್ಯೆ ಮಾಡುವ ಘಟನೆಗಳ ತನಿಖೆಗೆ ವಿಶೇಷ ತನಿಖಾ ದಳವನ್ನು ರಚಿಸಲು ಆಗ್ರಹ !
- ಬೀದರ್ ನಲ್ಲಿ ಅಪ್ರಾಪ್ತ ಹಿಂದೂ ಹುಡುಗಿಯನ್ನು ಪ್ರೇಮದ ಬಲೆಯಲ್ಲಿ ಕೆಡವಿ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ !
- Siddaramaiah On Modi : ಪ್ರಧಾನಮಂತ್ರಿ ಮೋದಿಯವರನ್ನು ವಿದ್ಯಾವಂತ ಯುವಕರು ‘ನಾಲಾಯಕ’ ಎಂದು ನಿರ್ಧರಿಸಿದ್ದಾರೆ!