ಸರಕಾರವು ಇಂತಹವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು !

ಬೆಂಗಳೂರು – ಎಪ್ರಿಲ್ ೧೯ ರಂದು ಕೊರೋನಾ ಶಂಕಿತರ ಮಾಹಿತಿಯನ್ನು ಒಟ್ಟು ಮಾಡಲು ತೆರಳಿದ್ದ ವೈದ್ಯಕೀಯ ತಂಡದ ಮೇಲೆ ದಾಳಿ ಮಾಡಿದ ೫೯ ಮತಾಂಧರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿಯ ಪಾದರಾಯನಪುರ ಭಾಗದಲ್ಲಿ ಈ ದಾಳಿ ನಡೆದಿತ್ತು. ಪೊಲೀಸರು ಬಂಧಿಸಿದ್ದ ಮತಾಂಧರಲ್ಲಿ ಫಿರೋಜಾ ಹೆಸರಿನ ಓರ್ವ ಮಹಿಳೆಯೂ ಇದ್ದಾಳೆ. ಈ ಮಹಿಳೆಯೇ ಅಲ್ಲಿಯ ಮತಾಂಧರಿಗೆ ವೈದ್ಯಕೀಯ ತಂಡದ ವಿರುದ್ಧ ಪ್ರಚೋದಿಸಿದ್ದಳು. ಈ ಪ್ರಕರಣದಲ್ಲಿ ಒಟ್ಟು ೫ ಅಪರಾಧಗಳನ್ನು ದಾಖಲಿಸಲಾಗಿದೆ. ಸದ್ಯ ಆ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸರನ್ನು ನೇಮಿಸಲಾಗಿದೆ. ರಾಜ್ಯದ ಗೃಹಸಚಿವ ಬಸವರಾಜ ಬೊಮ್ಮಯಿ ಇವರು ಈ ಪ್ರದೇಶವನ್ನು ವೀಕ್ಷಿಸಿದ್ದಾರೆ.
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ