ಹೀಗೆ ಇನ್ನೆಷ್ಟು ಅಪರಾಧಿ ವೃತ್ತಿಯ ಮತಾಂಧ ಪೊಲೀಸರಿದ್ದಾರೆ, ಎಂಬುದನ್ನು ಪತ್ತೆ ಹಚ್ಚಬೇಕು !

ಗಾಜಿಪುರ (ಉತ್ತರ ಪ್ರದೇಶ) – ಸಾಮಾಜಿಕ ಮಾಧ್ಯಮಗಳಿಂದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರ ಮೇಲೆ ಗುಂಡಿಕ್ಕಿ ಕೊಲ್ಲುವ ಬೆದರಿಕೆಯೊಡ್ಡಿದ ತನ್ವೀರ್ ಖಾನ್ ಈ ಪೊಲೀಸನನ್ನು ಬಂಧಿಸಲಾಗಿದೆ. ಎಪ್ರಿಲ್ ೨೪ ರಂದು ಆತ ಫೇಸ್ಬುಕ್ನಲ್ಲಿ ಬೆದರಿಕೆಯೊಡ್ಡಿದ್ದನು. ತನ್ವೀರ್ ಖಾನ್ ಗಾಝಿಪುರದ ದಿಲದಾರ್ನಗರ ಭಾಗದಲ್ಲಿ ವಾಸವಾಗಿದ್ದು ಹಾಗೂ ಬಿಹಾರದ ನಾಲಂದಾದಲ್ಲಿ ಪೊಲೀಸ್ ಪೇದೆ ಎಂದು ನೇಮಿಸಲಾಗಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ